ಬೆಳ್ಳಂಬೆಳಗ್ಗೆ ತಾಯಿ - ಮಗಳು, ಮಗನ ಕಥೆ ಏನಾಯ್ತು?

Webdunia
ಬುಧವಾರ, 11 ಸೆಪ್ಟಂಬರ್ 2019 (16:12 IST)
ಬಟ್ಟೆ ಹಾಕುತ್ತಿದ್ದ ತಾಯಿ – ಮಗಳ ಕಥೆ ದಾರುಣ ಅಂತ್ಯಕಂಡಿದೆ.

ವಿದ್ಯುತ್ ಶಾಕ್ ಹೊಡೆದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಅಗಸರಹಳ್ಳಿಯಲ್ಲಿ ಘಟನೆ ನಡೆದಿದೆ.

ಮೃತರು ತಾಯಿ ಭಾಗ್ಯಮ್ಮ, ಮಗಳು ದಾಕ್ಷಾಯಿಣಿ, ಮಗ ದಯಾನಂದ ಎಂದು ಗುರ್ತಿಸಲಾಗಿದೆ.

ಮಗಳು ದಾಕ್ಷಾಯಿಣಿ ಬೆಳಗ್ಗೆ ಒಗೆದ ಬಟ್ಟೆಗಳನ್ನ ಮನೆಯಿಂದ ವಿದ್ಯುತ್ ಕಂಬಕ್ಕೆ ಕಟ್ಟಲಾಗಿದ್ದ ತಂತಿಗೆ ಬಟ್ಟೆ ಒಣ ಹಾಕಲು ಹೋದಾಗ ತಂತಿಯಲ್ಲಿ ಪ್ರಸರಿಸುತ್ತಿದ್ದ ವಿದ್ಯುತ್ ಮೊದಲಿಗೆ ದಾಕ್ಷಾಯಣಿಯನ್ನು ಹಿಡಿದುಕೊಂಡಿದೆ.

ಇದನ್ನು ನೋಡಿ ಗಾಬರಿಯಿಂದ ತಾಯಿ, ಮಗ ಅವಳನ್ನು ಬಿಡಿಸಲು ಹೋಗಿದ್ದಾರೆ. 

ಅವಳನ್ನು ಮುಟ್ಟಿದ ಇಬ್ಬರಿಗೂ ವಿದ್ಯುತ್ ಶಾಕ್ ಹೊಡೆದು ಮೂವರು ಸಾವನ್ನಪ್ಪಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟದ ಸಂಚುಕೋರರನ್ನು ಸುಮ್ನೇ ಬಿಡಲ್ಲ: ಪ್ರಧಾನಿ ಮೋದಿ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ಅಮಿತ್ ಶಾ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ಮುಂದಿನ ಸುದ್ದಿ
Show comments