Webdunia - Bharat's app for daily news and videos

Install App

ತಂದೆಯನ್ನು ಬೆಂಬಲಿಸುತ್ತಿದ್ದ ಮಗುವಿಗೆ ಇಂತಹ ಗತಿ ತಂದ ತಾಯಿ

Webdunia
ಶುಕ್ರವಾರ, 9 ಏಪ್ರಿಲ್ 2021 (07:19 IST)
ಬೆಂಗಳೂರು : ವಾದದಲ್ಲಿ ತಂದೆಯನ್ನು ಬೆಂಬಲಿಸಿದ 3 ವರ್ಷದ ಬಾಲಕಿಯನ್ನು ತಾಯಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಾಗರಬಾವಿ ಬಳಿಯ ಬಿಡಿಎ ಲೇಔಟ್ ನಲ್ಲಿ ನಡೆದಿದೆ.

ಮಹಿಳೆ ಧಾರಾವಾಹಿ ನೋಡುತ್ತಿದ್ದಾಗ ಪತಿ ನ್ಯೂಸ್ ಚಾನೆಲ್ ಹಾಕಿದ. ಆಗ ಮಹಿಳೆ ಪತಿಯೊಂದಿಗೆ ವಾಗ್ವಾದ ನಡೆಸಿದ್ದಾಳೆ. ಈ ವಾದದಲ್ಲಿ ಮಗು ತಂದೆಯನ್ನು ಬೆಂಬಲಿಸಿತು. ಇದರಿಂದ ಕೋಪಗೊಂಡ ಮಹಿಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿ ಮಗು ಕಾಣೆಯಾಗಿರುವ ದೂರು ದಾಖಲಿಸಿದ್ದಾಳೆ.

ಮಗುವಿನ ಶವ ಪತ್ತೆಯಾದ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ತಾಯಿಯ ಬಗ್ಗೆ ಸಂಶಯ ಬಂದ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದಾಗ ಆಕೆ ಸತ್ಯ ಒಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments