Webdunia - Bharat's app for daily news and videos

Install App

ಮಕ್ಕಳನ್ನು ಕೊಂದು ಸಾಯಲು ಹೊರಟ ತಾಯಿ

Webdunia
ಗುರುವಾರ, 23 ಸೆಪ್ಟಂಬರ್ 2021 (12:25 IST)
ಬೆಂಗಳೂರು: ಕೊರೋನಾದಿಂದಾಗಿ ಪತಿ ತೀರಿಕೊಂಡ ದುಃಖದಲ್ಲಿ ಇಬ್ಬರು ಮಕ್ಕಳನ್ನು ಕೊಂದು ಸಾಯಲು ಹೊರಟ ತಾಯಿಯನ್ನು ನೆರೆಹೊರೆಯವರು ರಕ್ಷಿಸಿದ್ದಾರೆ.


ಯಲಹಂಕಾದಲ್ಲಿ ಈ ಘಟನೆ ನಡೆದಿದೆ. ಕೆಲವು ಸಮಯದ ಹಿಂದೆ ಪತಿ ಕೊರೋನಾದಿಂದಾಗಿ ತೀರಿಕೊಂಡಿದ್ದರು. ಇದರಿಂದ ಮನನೊಂದಿದ್ದ ಮಹಿಳೆ ಈಗ ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ನೇಣು ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಳು.

ಆದರೆ ಕಿರಿಯ ಪುತ್ರಿ ತಪ್ಪಿಸಿಕೊಂಡು ನೆರೆಹೊರೆಯವರನ್ನು ಕೂಗಿ ಕರೆದಿದ್ದಾಳೆ. ಆದರೆ ಅಷ್ಟರಲ್ಲಿ ಹಿರಿಯ ಪುತ್ರಿ ಸಾವನ್ನಪ್ಪಿದ್ದು, ಮಹಿಳೆ ಬಚಾವಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments