ಮಗನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿದ ಮಲತಾಯಿ!

Webdunia
ಸೋಮವಾರ, 14 ಫೆಬ್ರವರಿ 2022 (10:18 IST)
ಬೆಂಗಳೂರು: ಮಕ್ಕಳು ತಪ್ಪು ಮಾಡಿದಾಗ ತಾಯಂದಿರು ಶಿಕ್ಷೆ ಕೊಡೋದು ಸಾಮಾನ್ಯ. ಆದರೆ ಇಲ್ಲೊಬ್ಬ ಮಲತಾಯಿ ತನ್ನ ಮಲ ಮಗನಿಗೆ ಚಿತ್ರಹಿಂಸೆ ನೀಡಿದ್ದಾಳೆ.

ಮಗ ಸುಪಾರಿ ತಿಂದ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ಮಲತಾಯಿ ಆತನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿ ಚಿತ್ರಹಿಂಸೆ ನೀಡಿದ್ದಾಳೆ.

ತಾಯಿಯ ಈ ಕೃತ್ಯವನ್ನು ತಂದೆಯೇ ವಿಡಿಯೋ ಸೆರೆ ಹಿಡಿದಿದ್ದಾರೆ. ಬಳಿಕ ಸಾಕ್ಷ್ಯ ಸಮೇತ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments