ಮಗನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿದ ಮಲತಾಯಿ!

Webdunia
ಸೋಮವಾರ, 14 ಫೆಬ್ರವರಿ 2022 (10:18 IST)
ಬೆಂಗಳೂರು: ಮಕ್ಕಳು ತಪ್ಪು ಮಾಡಿದಾಗ ತಾಯಂದಿರು ಶಿಕ್ಷೆ ಕೊಡೋದು ಸಾಮಾನ್ಯ. ಆದರೆ ಇಲ್ಲೊಬ್ಬ ಮಲತಾಯಿ ತನ್ನ ಮಲ ಮಗನಿಗೆ ಚಿತ್ರಹಿಂಸೆ ನೀಡಿದ್ದಾಳೆ.

ಮಗ ಸುಪಾರಿ ತಿಂದ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ಮಲತಾಯಿ ಆತನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿ ಚಿತ್ರಹಿಂಸೆ ನೀಡಿದ್ದಾಳೆ.

ತಾಯಿಯ ಈ ಕೃತ್ಯವನ್ನು ತಂದೆಯೇ ವಿಡಿಯೋ ಸೆರೆ ಹಿಡಿದಿದ್ದಾರೆ. ಬಳಿಕ ಸಾಕ್ಷ್ಯ ಸಮೇತ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments