Webdunia - Bharat's app for daily news and videos

Install App

ಮಗನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿದ ಮಲತಾಯಿ!

Webdunia
ಸೋಮವಾರ, 14 ಫೆಬ್ರವರಿ 2022 (10:18 IST)
ಬೆಂಗಳೂರು: ಮಕ್ಕಳು ತಪ್ಪು ಮಾಡಿದಾಗ ತಾಯಂದಿರು ಶಿಕ್ಷೆ ಕೊಡೋದು ಸಾಮಾನ್ಯ. ಆದರೆ ಇಲ್ಲೊಬ್ಬ ಮಲತಾಯಿ ತನ್ನ ಮಲ ಮಗನಿಗೆ ಚಿತ್ರಹಿಂಸೆ ನೀಡಿದ್ದಾಳೆ.

ಮಗ ಸುಪಾರಿ ತಿಂದ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ಮಲತಾಯಿ ಆತನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿ ಚಿತ್ರಹಿಂಸೆ ನೀಡಿದ್ದಾಳೆ.

ತಾಯಿಯ ಈ ಕೃತ್ಯವನ್ನು ತಂದೆಯೇ ವಿಡಿಯೋ ಸೆರೆ ಹಿಡಿದಿದ್ದಾರೆ. ಬಳಿಕ ಸಾಕ್ಷ್ಯ ಸಮೇತ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments