Webdunia - Bharat's app for daily news and videos

Install App

ತಾಯಿಯ ಆರೈಕೆ ಮಾಡದ ಮಗ, ಸೊಸೆ : ವೃದ್ಧ ಮಾಡಿದ್ದೇನು? ಶಾಕಿಂಗ್

Webdunia
ಭಾನುವಾರ, 25 ಆಗಸ್ಟ್ 2019 (16:22 IST)

ತಾಯಿಯನ್ನು ಮಗ ಹಾಗೂ ಸೊಸೆ ಆರೈಕೆ ಮಾಡದ ಕಾರಣದಿಂದ ರೋಸಿಹೋದ ವೃದ್ಧನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಅನಾರೋಗ್ಯ ಪೀಡಿತ ತನ್ನ ಪತ್ನಿಗೆ ಮಗ ಹಾಗೂ ಸೊಸೆ ಸರಿಯಾಗಿ ಆರೈಕೆ ಮಾಡುತ್ತಿರಲಿಲ್ಲವಂತೆ. ಅಲ್ಲದೇ ಆಗಾಗ್ಗೆ ಸೊಸೆ ಜಗಳ ಮಾಡುತ್ತಿದ್ದಳಂತೆ. ಮಗ ಕೂಡ ತಂದೆ-ತಾಯಿಗೆ ನೆರವಾಗಿ ನಿಲ್ಲಲಿಲ್ಲ.

ಇದರಿಂದ ಬೇಸತ್ತ ವೃದ್ಧನೊಬ್ಬ ತನ್ನ ಪತ್ನಿಗೆ ವಿಷ ಕುಡಿಸಿ ಆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಂಗಳೂರು ಗಿರಿನಗರ ನಿವಾಸಿ ಕೃಷ್ಣಮೂರ್ತಿ ಹಾಗೂ ಸ್ವರ್ಣಾ ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ.

ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments