Webdunia - Bharat's app for daily news and videos

Install App

ಪರಪುರುಷನ ತೆಕ್ಕೆಗೆ ಜಾರಿದ ತಾಯಿ; ಮಗ ಮಾಡಿದ್ದೇನು?

Webdunia
ಬುಧವಾರ, 6 ಮಾರ್ಚ್ 2019 (18:18 IST)
ತನ್ನ ತಾಯಿಯ ಜತೆಗೆ ಅನ್ಯ ಪುರುಷನೊಬ್ಬ ಅಕ್ರಮ ಸಂಬಂಧ ಹೊಂದಿದ್ದರ ಕುರಿತು ಆಕ್ರೋಶಗೊಂಡ ಮಗ ಮಾಡಬಾರದ ಭಯಾನಕ ಕೆಲಸ ಮಾಡಿದ್ದಾನೆ.

ಮೈಸೂರಿನಲ್ಲಿ ತಾಯಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಮಗ ತನ್ನ ಸ್ನೇಹಿತರ ಸಹಾಯದಿಂದ ಕೊಲೆ ಮಾಡಿದ್ದಾನೆ.

ಬಲ್ಲಹಳ್ಳಿಯ ಕಾಂತರಾಜ್ ( 46) ಕೊಲೆಯಾದವನಾಗಿದ್ದಾನೆ. ಅರಸಿನಕೆರೆ-ಬೆಟ್ಟದಬೀಡು ಮೀಸಲು ಅರಣ್ಯದಲ್ಲಿ ಪತ್ತೆಯಾದ ಶವದ ತನಿಖೆ ಕೈಗೊಂಡಾಗ ಈ ಅಸಲಿಯತ್ತು ಬೆಳಕಿಗೆ ಬಂದಿದೆ. ದಟ್ಟಗಳ್ಳಿ ನಿವಾಸಿ ಆದರ್ಶ್ ಹಾಗೂ ಆತನ ಸ್ನೇಹಿತರಾದ ಮಹದೇವ, ತೇಜು ಹಾಗೂ ಪುಟ್ಟರಾಜು ಕೊಲೆಗೆ ಸಹಕಾರ ನೀಡಿದ್ದಾರೆ ಎನ್ನಲಾಗಿದ್ದು, ಈ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ದಟ್ಟಗಳ್ಳಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬಳೊಂದಿಗೆ ಕಾಂತರಾಜ್ ಅಕ್ರಮ ಸಂಬಂಧ ಹೊಂದಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಮುಂದಿನ ಸುದ್ದಿ
Show comments