ಪರಪುರುಷನ ತೆಕ್ಕೆಗೆ ಜಾರಿದ ತಾಯಿ; ಮಗ ಮಾಡಿದ್ದೇನು?

Webdunia
ಬುಧವಾರ, 6 ಮಾರ್ಚ್ 2019 (18:18 IST)
ತನ್ನ ತಾಯಿಯ ಜತೆಗೆ ಅನ್ಯ ಪುರುಷನೊಬ್ಬ ಅಕ್ರಮ ಸಂಬಂಧ ಹೊಂದಿದ್ದರ ಕುರಿತು ಆಕ್ರೋಶಗೊಂಡ ಮಗ ಮಾಡಬಾರದ ಭಯಾನಕ ಕೆಲಸ ಮಾಡಿದ್ದಾನೆ.

ಮೈಸೂರಿನಲ್ಲಿ ತಾಯಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಆಕೆಯ ಮಗ ತನ್ನ ಸ್ನೇಹಿತರ ಸಹಾಯದಿಂದ ಕೊಲೆ ಮಾಡಿದ್ದಾನೆ.

ಬಲ್ಲಹಳ್ಳಿಯ ಕಾಂತರಾಜ್ ( 46) ಕೊಲೆಯಾದವನಾಗಿದ್ದಾನೆ. ಅರಸಿನಕೆರೆ-ಬೆಟ್ಟದಬೀಡು ಮೀಸಲು ಅರಣ್ಯದಲ್ಲಿ ಪತ್ತೆಯಾದ ಶವದ ತನಿಖೆ ಕೈಗೊಂಡಾಗ ಈ ಅಸಲಿಯತ್ತು ಬೆಳಕಿಗೆ ಬಂದಿದೆ. ದಟ್ಟಗಳ್ಳಿ ನಿವಾಸಿ ಆದರ್ಶ್ ಹಾಗೂ ಆತನ ಸ್ನೇಹಿತರಾದ ಮಹದೇವ, ತೇಜು ಹಾಗೂ ಪುಟ್ಟರಾಜು ಕೊಲೆಗೆ ಸಹಕಾರ ನೀಡಿದ್ದಾರೆ ಎನ್ನಲಾಗಿದ್ದು, ಈ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ದಟ್ಟಗಳ್ಳಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬಳೊಂದಿಗೆ ಕಾಂತರಾಜ್ ಅಕ್ರಮ ಸಂಬಂಧ ಹೊಂದಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments