Webdunia - Bharat's app for daily news and videos

Install App

ಕರುಳ ಬಳ್ಳಿಯನ್ನೇ ಬೆಂಕಿಗೆ ಎಸೆದ ಪಾಪಿ ತಾಯಿ!

Webdunia
ಗುರುವಾರ, 19 ಜನವರಿ 2017 (12:10 IST)
ಕುಡಿದ ಮತ್ತಿನಲ್ಲಿ ಪಾಪಿ ತಾಯಿಯೋರ್ವಳು ತನ್ನ ಕರುಳ ಬಳ್ಳಿಯನ್ನೇ ಬೆಂಕಿಗೆ ಎಸೆದ ಅಮಾನವೀಯ ಕೃತ್ಯ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಗ ಚೆಕ್ಕೆರೆ ಹಾಡಿಯಲ್ಲಿ ನಡೆದಿದೆ.
ಕುಡಿದು ಮತ್ತಿನಲ್ಲಿದ್ದ ಮಹಾ ತಾಯಿ ಸಧಾ ಚಳಿಗೆ ಮೈ ಕಾಯಿಸಲೆಂದು ಹಾಕಿದ್ದ ಬೆಂಕಿಗೆ ತನ್ನ ಎರಡು ವರ್ಷದ ಗಂಡು ಮಗುವನ್ನು ಎಸೆದಿದ್ದಾಳೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಮಗುವಿನ ಸ್ಥಿತಿ ಗಂಭೀರವಾಗಿದ್ದರು ಸಹ ಆಸ್ಪತ್ರೆಗೆ ದಾಖಲಿಸಿರಲಿಲ್ಲ. ತದನಂತರ ಅಂಗನವಾಡಿ ಕಾರ್ಯಕರ್ತರು ಪಾಪಿ ತಾಯಿಯ ಮನವೊಲಿಸಿ ಗಾಯಗೊಂಡಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
 
ಈ ಸಂಬಂಧ ಎಚ್‌.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments