Daily Horoscope

ಕಂದಮ್ಮನನ್ನು ಕೊಂದು ತಾಯಿ!

Webdunia
ಶುಕ್ರವಾರ, 17 ಡಿಸೆಂಬರ್ 2021 (10:42 IST)
ಚಾಮರಾಜನಗರ : ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ತಾಯಿಯೊಬ್ಬಳು ತನ್ನ ಮಗುವನ್ನೇ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.

ಅನ್ನಪೂರ್ಣ(22) ಮತ್ತು ಮೋಕ್ಷಿತ್ (2) ಮೃತರು. ಗಟ್ಟವಾಡಿ ಗ್ರಾಮದ ಮಹಾದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬವರ ಪತ್ನಿ ಹಾಗೂ ಪುತ್ರ. ಅನ್ನಪೂರ್ಣ ಅವರು 2 ವರ್ಷಗಳ ಹಿಂದೆಯಷ್ಟೇ ರಚ್ಚುವನ್ನು ಮದುವೆಯಾಗಿದ್ದು, ಇಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಆಗಾಗ ಗಲಾಟೆ ಆಗುತ್ತಿತ್ತು.

ಇದರಿಂದ ಬೇಸತ್ತ ಮಹಿಳೆ, ಮೊದಲಿಗೆ ಮಗುವನ್ನು ಬಕೆಟ್ನಲ್ಲಿರುವ ನೀರಿಗೆ ಮುಳುಗಿಸಿದ್ದಾರೆ. ನಂತರ ಕೋಣೆಯಲ್ಲಿರುವ ಫ್ಯಾನ್ಗೆ ನೇಣು ಬಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯ ಬಳಿಕ ನಂಜನಗೂಡಿನ ಡಿವೈಎಸ್ಪಿ ಗೋವಿಂದ ರಾಜು, ವೃತ್ತ ನಿರೀಕ್ಷಕ ಲಕ್ಮೀಕಾಂತ ತಳವಾರ ದೊಡ್ಡಕವಲಂದೆ, ಪಿಎಸ್ಐ ಮಹೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments