Webdunia - Bharat's app for daily news and videos

Install App

ಹಣದಾಸೆಗೆ ಅಪ್ರಾಪ್ತ ಮಗಳಿಗೆ ಮದುವೆ ಮಾಡಲು ಮುಂದಾದ ತಾಯಿ

Webdunia
ಸೋಮವಾರ, 11 ಫೆಬ್ರವರಿ 2019 (14:56 IST)
ಬೆಂಗಳೂರು : ಹಣದಾಸೆಗೆ ನೀಚ ತಾಯಿಯೊಬ್ಬಳು ತನ್ನ ಅಪ್ರಾಪ್ತ ಮಗಳನ್ನು ಈಗಾಗಲೇ ಮದುವೆಯಾದ ಯುವಕನಿಗೆ ಕೊಟ್ಟು ಮದುವೆ ಮಾಡಲು ಮುಂದಾದ ಘಟನೆ ನ್ಯೂ ಬಾಗಲೂರು ಲೇಔಟ್‍ನಲ್ಲಿರುವ ದುರ್ಗದೇವಿ ದೇವಸ್ಥಾನದಲ್ಲಿ ನಡೆದಿದೆ.


ನಾಗಲಕ್ಷ್ಮಿ ಇಂತಹ ನೀಚ ಕೆಲಸಕ್ಕೆ ಮುಂದಾದ ಮಹಾತಾಯಿ. ಈಕೆಯ ಮಗಳು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮದುವೆ ಗಂಡಿನ ಬಳಿ ಹಣ ಪಡೆದುಕೊಂಡ ತಾಯಿ ಈಗಾಗಲೇ ಮದುವೆ ಆಗಿದ್ದವನ ಜೊತೆ ತನ್ನ ಮಗಳ ಮದುವೆ ಮಾಡಲು ಮುಂದಾಗಿದ್ದಳು.


ಇದಕ್ಕೆ ಆಕೆಯ ಸಂಬಂಧಿಕರು ವಿರೋದ ವ್ಯಕ್ತಪಡಿಸಿ ಕೆಲ ಮಹಿಳಾ ಸಂಘಟನೆಯ ಸಹಾಯದಿಂದ ಮದುವೆ ನಿಲ್ಲಿಸಿ ಬಾಣಸವಾಡಿಯ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮದುವೆಗೆ ವಿರೋಧವಾಗುತ್ತಿದ್ದಂತೆ ತಾಯಿ ತನ್ನ ಮಗಳೊಂದಿಗೆ ಪರಾರಿಯಾಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments