Webdunia - Bharat's app for daily news and videos

Install App

ಎಮಿಷನ್ ಟೆಸ್ಟ್ ದರ ಏರಿಕೆಯಿಂದ ವಾಹನಸವಾರರು ಕಂಗಾಲು

Webdunia
ಬುಧವಾರ, 20 ಜುಲೈ 2022 (20:34 IST)
ಜಿಎಸ್ ಟಿ  ದರ ಏರಿಕೆಯಿಂದಾಗಿ ಜನರ ಜೇಬಿಗೆ ಕತ್ತರಿ ಬಿದ್ದಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ್ದು,  ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ವಾಹನಗಳ ವಾಯು ಮಾಲಿನ್ಯ ತಪಾಸಣೆ ದರ ಏರಿಕೆ ಮಾಡಲಾಗಿದ್ದು, ಮಾಲೀಕರು ಅಸಮದಾನ ವ್ಯಕ್ತ ಪಡಿಸುತ್ತಿದ್ದಾರೆ . ಪರಿಸರ ಮಾಲಿನ್ಯಕ್ಕೆ ಅತಿ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ಆದರಿಂದ ಎಲ್ಲಾ ವಾಹನಗಳು ವಾಯು ಮಾಲಿನ್ಯ ತಪಾಸಣೆ ಮಾಡಿಸಬೇಕು. ರಾಜ್ಯದೆಲ್ಲೆಡೆ ಖಾಸಗಿ ಸಹಭಾಗಿತ್ವದಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಪೊಲೀಸ್ ತಪಾಸಣೆ ವೇಳೆ ವಾಹನ ಸವಾರರು ವಾಯು ಮಾಲಿನ್ಯ ತಪಾಸಣೆ ದಾಖಲೆಯನ್ನು ತೋರಿಸಬೇಕು. ನಿಗಧಿತ ಸಮಯದಲ್ಲಿ ವಾಹನಗಳನ್ನು ವಾಯು ಮಾಲಿನ್ಯ ತಪಾಸಣೆಗೆ ಒಳಪಡಿಸಬೇಕಾಗುತ್ತದೆ. ಈಗ ಇದೆ ವಿಚಾರ ವಾಹನ ಸವಾರರ ತಲೆ ಕೆಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments