Webdunia - Bharat's app for daily news and videos

Install App

ಮಲೇಶ್ವರಂನ BWSSB ಕಾಮಗಾರಿಗೆ ವಾಹನ ಸವಾರರ ಆಕ್ರೋಶ

Webdunia
ಮಂಗಳವಾರ, 18 ಜುಲೈ 2023 (16:37 IST)
ಮಲೇಶ್ವರಂನ ವಾಹನ ಸವಾರರೇ ಒಮ್ಮೆ ಎಚ್ಚರವಹಿಸಲೇಬೇಕು. ಅವಸರ ಅವಸರವಾಗಿ ವಾಹನ‌ ಚಲಾಯಿಸಿದ್ರೆ ಸಾವು ನಿಮ್ಮ ಕಣ್ಣು‌ ಮುಂದೆ ಗ್ಯಾರಂಟಿ. ಹೌದು ನೀವು ಏನಾದ್ರು ಈ ಮಾರ್ಗವಾಗಿ ಓಡಾಡ್ತಾ ಇದ್ರೆ ಸ್ವಲ್ಪ ಉಷಾರು. ಸಿಲಿಕಾನ್ ಸಿಟಿಯ ಮಲ್ಲೇಶ್ವರಂ ಮಾರ್ಗವಾಗಿ ನವರಂಗ್ ಸರ್ಕಲ್ ಹೋಗ್ತಾ ಇದ್ರೆ ಎಚ್ಚರವಹಿಸಿ. 
 
ಮಲ್ಲೇಶ್ವರಂ ಮಾರ್ಗವಾಗಿ ನವರಂಗ್ ಸರ್ಕಲ್ ಗೆ ಹೋಗೋ ರಸ್ತೆಯ ಮಧ್ಯೆ ಅರ್ಧ ಕಾಮಗಾರಿಯಾಗಿದೆ. ರಸ್ತೆಯ ಮಧ್ಯೆ ಅಡ್ಡಲಾಗಿ ಬ್ಯಾರಿಕೇಟ್ ಹಾಕಲಾಗಿದೆ. ಎಚ್ಚರ ತಪ್ಪಿದ್ರೆ ಕಾಮಗಾರಿ ಬಲಿ ತೆಗೆದುಕೊಳ್ಳಲು ಕಾದು ಕುಳಿತಿದೆ. BWSSB ಕಾಮಗಾರಿಯಿಂದ ಅರ್ಧ ರಸ್ತೆ ಕ್ಲೋಸ್ ಆಗಿಬಿಟ್ಟಿದೆ. ಇದರಿಂದ ಸವಾರರು ಕೊಂಚ ಎಚ್ಚರವಹಿಸಲೇಬೇಕು. ವೇಗವಾಗಿ ವಾಹನ‌ ಚಲಾಯಿಸಿದ್ರೆ ಸಾವು ನಿಮ್ಮ ಕಣ್ಣು‌ ಮುಂದೆಯೇ ಬರುತ್ತೆ. ಇನ್ನು ಈ ರಸ್ತೆಯಲ್ಲಿ ಕಳೆದು ಹದಿನೈದು ದಿನಗಳಿಂದ ಪ್ರತಿಬಾರಿ ಮಳೆಯಾದಾಗ ಒಳಚರಂಡಿ ನೀರು ರಸ್ತೆಯ ಮೇಲೆ ನಿಲ್ಲುತ್ತಿತ್ತು. ಈ ಹಿನ್ನೆಲೆ ಜಲಮಂಡಳಿ ಒಳಚರಂಡಿ ಅಗೆದು ಬ್ಯಾರಿಕೇಟ್ ಹಾಕಿ ಹಾಗೆ ಬಿಟ್ಟಿದೆ. ಇನ್ನು ರಾತ್ರಿಯ ವೇಳೆಯಂತೂ ಇಲ್ಲಿ ವಾಹನ ಚಲಾಯಿಸುವಾಗ ಗುಂಡಿಗೆ ಗಟ್ಟಿ ಮಾಡಿಕೊಂಡು ಹೋಗಬೇಕು. ಜಲಮಂಡಳಿಯ ಈ ಕಾಮಗಾರಿಯಿಂದಾಗಿ ಸ್ಥಳೀಯರು ಹಾಗೂ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments