ಧಾರಾಕಾರ ಮಳೆಯಿಂದ ವಾಹನ ಸವಾರರ ಪರದಾಟ..!

Webdunia
ಸೋಮವಾರ, 5 ಸೆಪ್ಟಂಬರ್ 2022 (20:35 IST)
ರಾತ್ರಿ ಮತ್ತು ಮುಂಜಾನೆ ಸುರಿಯುತ್ತಿರುವ ಭಾರಿ ಮಳೆಗೆ ಬೆಂಗಳೂರಿನ ರಸ್ತೆಗಳು ತೊಯ್ದು ತೊಪ್ಪೆಯಾಗಿದೆ. ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ  ದ್ವಿಚಕ್ರ ವಾಹನ ಸಾವರರು ಪರದಾಡಿಕೊಂಡೆ ವಾಹನ ಚಾಲನೆ ಮುಂದುವರೆಸಿದ್ದಾರೆ.
ನಗರದ ಪ್ರತಿಷ್ಠಿತ ರಿಚ್ಮಂಡ್ ರಸ್ತೆ ಕೆರೆಯಂತಾಗಿದೆ.ಸತತವಾಗಿ ಸುರಿದ ಮಳೆಯಿಂದಾಗಿ ರಿಚ್ಮಂಡ್ ರಸ್ತೆಯಲ್ಲಿ ಒಂದು ಅಡಿಯಷ್ಟು ನೀರು ಹರಿದು ಜನರು ಪರದಾಡಿದ್ದಾರೆ.
 
ಸ್ಮಾರ್ಟ್ ಸಿಟಿ‌ ಯೋಜನೆ ಅಡಿ ನಿರ್ಮಾಣವಾಗಿರುವ ರಸ್ತೆಯಲ್ಲೆ ಅವ್ಯವಸ್ಥೆ ಮುಂದುವರೆದಿದೆ.ಅವೈಜ್ಞಾನಿಕವಾಗಿ‌ ಕಾಲುವೆಗೆ ನೀರು ಹೋಗದ ರೀತಿ ರಸ್ತೆ ನಿರ್ಮಾಣ ಮಾಡಲಾಗಿದೆ ಎನ್ನಲಾಗ್ತಿದೆ.
ಮಳೆ ಬಂದ ಪ್ರತಿ ಬಾರಿ ಈ ರಸ್ತೆಯಲ್ಲಿ ಇದೇ ಸಮಸ್ಯೆ ಉಂಟಾಗುತ್ತಿದೆ.
 
ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್‌, ವಿಧಾನಸೌದ, ಕೆ.ಆರ್ ಸರ್ಕಲ್, ಶಾಂತಿನಗರ, ಮಹಾಲಕ್ಷ್ಮಿ ಲೇಔಟ್, ವಿಜಯನಗರ, ಕೆಂಗೇರಿ, ಜಯನಗರ, ಬಸವನಗುಡಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.ಶಾಂತಿನಗರ, ಡಬಲ್ ರೋಡ್, ಬ್ರಿಗೇಡ್ ರೋಡ್ , ಹಲಸೂರು ರಸ್ತೆ, ಬನಶಂಕರಿ, ಮಳೆಯಿಂದ ರಸ್ತೆಗಳು ಜಲಾವೃತವಾಗಿವೆ. ಅವೆನ್ಯೂ ರಸ್ತೆಯು ಮಳೆ ನೀರಿನಿಂದ ಜಲಾವೃತವಾಗಿದೆ. ಸತತ ಮಳೆಯಿಂದ ಬೆಂಗಳೂರಿನ ಘನತೆಗೆ ದೊಡ್ಡಮಟ್ಟದಲ್ಲೇ ಹೊಡೆತಬಿಂದಿದೆ .
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಮುಂದಿನ ಸುದ್ದಿ
Show comments