Webdunia - Bharat's app for daily news and videos

Install App

ವಿಧಾನಸೌದಕ್ಕೆ ಮೌನಿಷ್ ಮೌದ್ಗಲ್ ಆಗಮನ

Webdunia
ಬುಧವಾರ, 22 ಫೆಬ್ರವರಿ 2023 (16:11 IST)
ಡಿ ರೂಪಾ ರೋಹಿಣಿ ಸಿಂಧೂರಿ ಮೇಲೆ  ಆರೋಪ ವಿಚಾರವಾಗಿ ಮನೀಷ್  ಮೌದ್ಗಲ್ ವಿಧಾನಸೌಧಕ್ಕೆ ಆಗಮಿಸಿದ್ರು.ವರ್ಗಾವಣೆಗೊಂಡ ಐ ಎ ಎಸ್ ಅಧಿಕಾರಿ ಮೌದ್ಗಲ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಭೇಟಿ ಆಗಲು ಬಂದಿದ್ದರು.ನಡೆದಿರುವ ಘಟನೆ ಬಗ್ಗೆ ಸಚಿವರೊಂದಿಗೆ ವಿಚಾರ ಪ್ರಸ್ತಾಪ ಮಾಡಲಿದ್ದಾರೆ.ಸರ್ಕಾರಕ್ಕೆ ತೀವ್ರ ಮುಜಗರ ತಂದಿದ್ದ ಪ್ರಕರಣ ಆ ವಿಚಾರವಾಗಿ ಇಂದು ವಿಧಾನಸೌಧಕ್ಕೆ ಮನೀಷ್ ಮೌದ್ಗಲ್ ಎಂಟ್ರಿ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments