Webdunia - Bharat's app for daily news and videos

Install App

ದಲಿತರ ನಡೆ, ಕಾಂಗ್ರೆಸ್ ಕಡೆ ದಲಿತ ಸಮುದಾಯ ಜಾಗೃತಿ ಅಭಿಯಾನ-ಆರ್.ಧರ್ಮಸೇನ

Webdunia
ಬುಧವಾರ, 18 ಜನವರಿ 2023 (20:31 IST)
ಕಾಂಗ್ರೆಸ್ ಭವನ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಪರಿಶಿಷ್ಠ ಜಾತಿ ವಿಭಾಗದ ವತಿಯಿಂದ ಅಧ್ಯಕ್ಷರಾದ ಆರ್.ಧರ್ಮಸೇನರವರು ಆನೇಕಲ್ ಶಾಸಕರಾದ ಬಿ.ಶಿವಣ್ಣರವರು ಶಿಫಾರಸ್ಸಿನ ಮೇರೆಗೆ ಪಟಾಪಟ್ ನಾಗರಾಜ್,ಎಂ.ಶಂಭಪ್ಪ,ಜಗ್ನನಾಥ್  ರವರನ್ನು ಪರಿಶಿಷ್ಠ ಜಾತಿ ವಿಭಾಗಕ್ಕೆ ರಾಜ್ಯ ಸಂಚಾಲಕರಾಗಿ ನೇಮಕಾತಿ ಆದೇಶ ನೀಡಿದರು .ಅತ್ತಿಬೆಲೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಘುಪತಿ ರೆಡ್ಡಿ, ನೆರಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಗೌಡರವರು ಉಪಸ್ಥಿತರಿದ್ದರು.                                                                                                                                                                                                                                                    
                                               
ಅಧ್ಯಕ್ಷರಾದ ಧರ್ಮಸೇನರವರು ಮಾತನಾಡಿ ಕಾಂಗ್ರೆಸ್ ಪಕ್ಷ ದಲಿತ ಸಮುದಾಯದಕ್ಕೆ ಬಹುಡೊಡ್ಡ ಅವಕಾಶಗಳನ್ನು ನೀಡಿದೆ.ಮಲ್ಲಿಕಾರ್ಜುನ್ ಖರ್ಗೆರವರು ಎ.ಐ.ಸಿ.ಸಿ.ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.ಜಿ.ಪರಮೇಶ್ವರ್,ಮುನಿಯಪ್ಪರವರು ನೂರಾರು ದಲಿತ ಮುಖಂಡರು ಕಾಂಗ್ರೆಸ್ ಪಕ್ಷದಲ್ಲಿ ಜನರ ಸೇವೆಗೆ ಸತತ ಪರಿಶ್ರಮ ಹಾಕುತ್ತಿದ್ದಾರೆ.
 
ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ದಲಿತರ ನಡೆ, ಕಾಂಗ್ರೆಸ್ ಪಕ್ಷದ ಕಡೆ
ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ.ಸರ್ಕಾರದ ಜನವಿರೋಧಿ, ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 140ಕ್ಷೇತ್ರಗಳಲ್ಲಿ ಬಹುಮತ ಪಡೆದು ಅಧಿಕಾರ ಚುಕ್ಕಾಣಿ  ಹಿಡಿಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments