Select Your Language

Notifications

webdunia
webdunia
webdunia
webdunia

ಸಿಎಂಗೆ ಶಾಕ್ : ಯಡಿಯೂರಪ್ಪ ಕಾರ್ಯಕ್ರಮಕ್ಕೆ ಗೈರಾದ ಸಂಸದ

ಸಿಎಂಗೆ ಶಾಕ್ : ಯಡಿಯೂರಪ್ಪ ಕಾರ್ಯಕ್ರಮಕ್ಕೆ ಗೈರಾದ ಸಂಸದ
ಹೊಸಕೋಟೆ , ಸೋಮವಾರ, 4 ನವೆಂಬರ್ 2019 (19:28 IST)
ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಬಿಜೆಪಿ ಸಂಸದರು ಶಾಕ್ ನೀಡಿದ್ದಾರೆ.

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹಾಗೂ ಅನುಗೊಂಡನಹಳ್ಳಿಯಲ್ಲಿ 100 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ರು.

ಆದರೆ ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಹಾಗೂ ಅವರ ಪುತ್ರ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಗೈರಾದ್ರು.

ಇತ್ತ ಇಬ್ಬರೂ ತಮ್ಮ ಮೊಬೈಲ್ ಬಂದ್ ಮಾಡಿಕೊಂಡಿದ್ರೆ, ಸಮಾರಂಭದಲ್ಲಿ ಎಂಟಿಬಿ ನಾಗರಾಜ್ ಪರವಾಗಿ ಸಿಎಂ ಭರ್ಜರಿಯಾಗಿ ಬ್ಯಾಟಿಂಗ್ ನಡೆಸಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಡರ್ಟಿ ಪಾಲಿಟಿಕ್ಸ್ ಮಾಡಿಲ್ಲ ಅಂತ ಸಿದ್ದರಾಮಯ್ಯ ಹೇಳಿದ್ಯಾರಿಗೆ?