Webdunia - Bharat's app for daily news and videos

Install App

ವೈದ್ಯರ ಮೇಲೆ ಹಲ್ಲೆ: ಸಂಸದ ಅನಂತ್‌ ಕುಮಾರ್ ಹೆಗಡೆಗೆ ನಿರೀಕ್ಷಣಾ ಜಾಮೀನು

Webdunia
ಗುರುವಾರ, 19 ಜನವರಿ 2017 (19:17 IST)
ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ್‌ ಕುಮಾರ್ ಹೆಗಡೆ ಅವರಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳನ್ನು ವೈದ್ಯರು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದರು.
 
ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ  ಸ್ವಂ ಪ್ರೇರಿತ ದೂರು ದಾಖಲಾಗಿತ್ತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments