Webdunia - Bharat's app for daily news and videos

Install App

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಬಿ ಎನ್ ಬಚ್ಚೇಗೌಡ

Webdunia
ಗುರುವಾರ, 29 ಸೆಪ್ಟಂಬರ್ 2022 (21:02 IST)
ಸಿದ್ದರಾಮಯ್ಯ ಪಿಎಫ್ ಐ ಜೊತೆಗೆ ಆರ್ ಎಸ್ ಎಸ್ ಬ್ಯಾನ್ ಮಾಡಬೇಡ ಎನ್ನುವ ಹೇಳಿಕೆ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ ಎನ್ ಬಚ್ಚೇಗೌಡ ಹೇಳಿಕೆ ಕೊಟ್ಟಿದ್ದಾರೆ.
 
ಆರ್ ಎಸ್ ಎಸ್ ಒಂದು ಸೇವಾ ಸಂಘಟನೆ ಹಾಗಾಗಿ ಅದನ್ನು ಬ್ಯಾನ್ ಮಾಡುವ ಅವಶ್ಯಕತೆ ಇಲ್ಲ .1925 ರಿಂದ ರಾಷ್ಟ್ರೀಯ ಸೇವಾ ಸಮಿತಿ ಸೇವಾ ಮನೋಭಾವದಿಂದ ಆರಂಭ ಮಾಡಿದೆ .ರಾಷ್ಟ್ರ ದ್ರೋಹಿ ಕೆಲಸ ಮಾಡುವ ಪಿಎಫ್ ಐ,  ಎಸ್ ಡಿಪಿಐ ಸಂಘಟನೆಗಳನ್ನ ಬ್ಯಾನ್ ಮಾಡಿರೋದು ಸ್ವಾಗತಾರ್ಹ .ಬಿಜೆಪಿ ಸರ್ಕಾರ ಇಷ್ಟು ವರ್ಷಗಳ ನಂತರ ಒಳ್ಳೆಯ ಕೆಲಸ ಮಾಡಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments