ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಬಿ ಎನ್ ಬಚ್ಚೇಗೌಡ

Webdunia
ಗುರುವಾರ, 29 ಸೆಪ್ಟಂಬರ್ 2022 (21:02 IST)
ಸಿದ್ದರಾಮಯ್ಯ ಪಿಎಫ್ ಐ ಜೊತೆಗೆ ಆರ್ ಎಸ್ ಎಸ್ ಬ್ಯಾನ್ ಮಾಡಬೇಡ ಎನ್ನುವ ಹೇಳಿಕೆ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ ಎನ್ ಬಚ್ಚೇಗೌಡ ಹೇಳಿಕೆ ಕೊಟ್ಟಿದ್ದಾರೆ.
 
ಆರ್ ಎಸ್ ಎಸ್ ಒಂದು ಸೇವಾ ಸಂಘಟನೆ ಹಾಗಾಗಿ ಅದನ್ನು ಬ್ಯಾನ್ ಮಾಡುವ ಅವಶ್ಯಕತೆ ಇಲ್ಲ .1925 ರಿಂದ ರಾಷ್ಟ್ರೀಯ ಸೇವಾ ಸಮಿತಿ ಸೇವಾ ಮನೋಭಾವದಿಂದ ಆರಂಭ ಮಾಡಿದೆ .ರಾಷ್ಟ್ರ ದ್ರೋಹಿ ಕೆಲಸ ಮಾಡುವ ಪಿಎಫ್ ಐ,  ಎಸ್ ಡಿಪಿಐ ಸಂಘಟನೆಗಳನ್ನ ಬ್ಯಾನ್ ಮಾಡಿರೋದು ಸ್ವಾಗತಾರ್ಹ .ಬಿಜೆಪಿ ಸರ್ಕಾರ ಇಷ್ಟು ವರ್ಷಗಳ ನಂತರ ಒಳ್ಳೆಯ ಕೆಲಸ ಮಾಡಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ಮುಂದಿನ ಸುದ್ದಿ
Show comments