ಪೊರಕೆ ಹಿಡಿದು ರಸ್ತೆ ಸ್ವಚ್ಛ ಮಾಡಿದ ಸಂಸದ

Webdunia
ಸೋಮವಾರ, 16 ಸೆಪ್ಟಂಬರ್ 2019 (10:43 IST)
ತುಮಕೂರು : ಚಿತ್ರದುರ್ಗದ ಬಿಜೆಪಿ ಸಂಸದ ನಾರಾಯಣಸ್ವಾಮಿ ಅವರು ರಸ್ತೆಯಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಚ ಭಾರತ್ ನಿಯಮವನ್ನು ಪಾಲಿಸಿದ್ದಾರೆ.




ಭಾನುವಾರ ನಡೆದ ಗಣೇಶೋತ್ಸವದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ರಸ್ತೆಯಲ್ಲಿ ಕಸ ಬಿದ್ದಿತ್ತು. ಮೆರವಣಿಗೆ ಮುಗಿದ ಮೇಲೆ ರಾತ್ರಿ ಎಲ್ಲಾ ರಸ್ತೆಗಳನ್ನು ಸಂಸದ ನಾರಾಯಣಸ್ವಾಮಿ ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ.


ಸಂಸದರಿಗೆ ಸ್ಥಳೀಯ ಬಿಜೆಪಿ ಮುಖಂಡರ ಎಸ್.ಆರ್ ಗೌಡ ಸೇರಿದಂತೆ ಹಲವರು ಸಾಥ್ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು

Tamil nadu Exit Poll result live: ತಮಿಳುನಾಡು ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Assam Exit Poll result live: ಅಸ್ಸಾಂ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

West Bengal exit Poll result: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

Kerala Exit Poll result live: ಕೇರಳ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

ಮುಂದಿನ ಸುದ್ದಿ
Show comments