Webdunia - Bharat's app for daily news and videos

Install App

ಪೊರಕೆ ಹಿಡಿದು ರಸ್ತೆ ಸ್ವಚ್ಛ ಮಾಡಿದ ಸಂಸದ

Webdunia
ಸೋಮವಾರ, 16 ಸೆಪ್ಟಂಬರ್ 2019 (10:43 IST)
ತುಮಕೂರು : ಚಿತ್ರದುರ್ಗದ ಬಿಜೆಪಿ ಸಂಸದ ನಾರಾಯಣಸ್ವಾಮಿ ಅವರು ರಸ್ತೆಯಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಚ ಭಾರತ್ ನಿಯಮವನ್ನು ಪಾಲಿಸಿದ್ದಾರೆ.




ಭಾನುವಾರ ನಡೆದ ಗಣೇಶೋತ್ಸವದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ರಸ್ತೆಯಲ್ಲಿ ಕಸ ಬಿದ್ದಿತ್ತು. ಮೆರವಣಿಗೆ ಮುಗಿದ ಮೇಲೆ ರಾತ್ರಿ ಎಲ್ಲಾ ರಸ್ತೆಗಳನ್ನು ಸಂಸದ ನಾರಾಯಣಸ್ವಾಮಿ ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ.


ಸಂಸದರಿಗೆ ಸ್ಥಳೀಯ ಬಿಜೆಪಿ ಮುಖಂಡರ ಎಸ್.ಆರ್ ಗೌಡ ಸೇರಿದಂತೆ ಹಲವರು ಸಾಥ್ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಕಾಂಗ್ರೆಸ್ ರೆಬೆಲ್ ಶಾಸಕರ ಅಸಮಾಧಾನ ನಿಂತಿಲ್ಲ, ಸೀಕ್ರೆಟ್ ಆಗಿ ನಡೀತಿದೆ ಈ ಪ್ಲ್ಯಾನ್

ಫ್ರೆಂಡ್ಸ್ ಗಾಗಿ ಸಮಯವಿದೆ, ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟಕ್ಕಿಲ್ವಾ.. ಅಭಿಜೀತ್ ದಿಪ್ಕೆಗೆ ನೆಟ್ಟಿಗರ ಪ್ರಶ್ನೆ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

ಮುಂದಿನ ಸುದ್ದಿ
Show comments