Webdunia - Bharat's app for daily news and videos

Install App

ಅಕ್ರಮ ಮತದಾರರ ಹೆಸರು ಸೇರ್ಪಡೆಯ ವಿರುದ್ಧ ದೂರು ಸಲ್ಲಿಸಿದ ಸಂಸದ ಡಿಕೆ ಸುರೇಶ್

Webdunia
ಬುಧವಾರ, 7 ಡಿಸೆಂಬರ್ 2022 (14:32 IST)
ರಾಜರಾಜೇಶ್ವರಿ ನಗರದ ಹಾಲಿ ಶಾಸಕ ಮುನಿರತ್ನ ವಿರುದ್ಧ ಡಿಕೆ ಸುರೇಶ್ ದೂರು ನೀಡಿದ್ದು,ಕಾಂಗ್ರೆಸ್ ಪ್ರಾಬಲ್ಯ ವಾರ್ಡ್ ಗಳಲ್ಲಿ ಮತದಾರರ ಪಟ್ಟಿ ಡಿಲೀಟ್ ಮಾಡಿರುವ ಆರೋಪ‌ ವರೆಸಿದ್ದಾರೆ.ಆಂಧ್ರ ಮೂಲದ ಜನರನ್ನು ಅಕ್ರಮವಾಗಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.ಸುಮಾರು 30 ಸಾವಿರ ಜನರ ಅಕ್ರಮ ಸೇರ್ಪಡೆಯ ವಿರುದ್ಧ ಡಿಕೆ ಸುರೇಶ್ ಆರೋಪ ಮಾಡಿದ್ದು,ಹೀಗಾಗಿ ಹಿರಿಯ ಅಧಿಕಾರಿಗಳನ್ನು ಕರೆಸಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸಭೆ ನಡೆಸಿದ್ದಾರೆ.
 
ಬಿಬಿಎಂಪಿ ಚುನಾವಣಾ ಆಯುಕ್ತ ಉಜ್ವಲ್ ಕುಮಾರ್ & ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಜೊತೆ ಸಭೆ ನಡೆಸಿದ್ದು,ಮತದಾರರ ಪಟ್ಟಿ ಅಕ್ರಮ ಕುರಿತು ಸುದೀರ್ಘ ಮಾಹಿತಿ  ಸಂಸದ ಡಿಕೆ ಸುರೇಶ್ ನೀಡಿದ್ದಾರೆ.ಬಿಜೆಪಿ ಪರ ವೋಟ್ ಮಾಡಲು ಆಂಧ್ರ ಜನರ ಹೆಸರು ಸೇರ್ಪಡೆ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments