ಅಕ್ರಮ ಮತದಾರರ ಹೆಸರು ಸೇರ್ಪಡೆಯ ವಿರುದ್ಧ ದೂರು ಸಲ್ಲಿಸಿದ ಸಂಸದ ಡಿಕೆ ಸುರೇಶ್

Webdunia
ಬುಧವಾರ, 7 ಡಿಸೆಂಬರ್ 2022 (14:32 IST)
ರಾಜರಾಜೇಶ್ವರಿ ನಗರದ ಹಾಲಿ ಶಾಸಕ ಮುನಿರತ್ನ ವಿರುದ್ಧ ಡಿಕೆ ಸುರೇಶ್ ದೂರು ನೀಡಿದ್ದು,ಕಾಂಗ್ರೆಸ್ ಪ್ರಾಬಲ್ಯ ವಾರ್ಡ್ ಗಳಲ್ಲಿ ಮತದಾರರ ಪಟ್ಟಿ ಡಿಲೀಟ್ ಮಾಡಿರುವ ಆರೋಪ‌ ವರೆಸಿದ್ದಾರೆ.ಆಂಧ್ರ ಮೂಲದ ಜನರನ್ನು ಅಕ್ರಮವಾಗಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.ಸುಮಾರು 30 ಸಾವಿರ ಜನರ ಅಕ್ರಮ ಸೇರ್ಪಡೆಯ ವಿರುದ್ಧ ಡಿಕೆ ಸುರೇಶ್ ಆರೋಪ ಮಾಡಿದ್ದು,ಹೀಗಾಗಿ ಹಿರಿಯ ಅಧಿಕಾರಿಗಳನ್ನು ಕರೆಸಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸಭೆ ನಡೆಸಿದ್ದಾರೆ.
 
ಬಿಬಿಎಂಪಿ ಚುನಾವಣಾ ಆಯುಕ್ತ ಉಜ್ವಲ್ ಕುಮಾರ್ & ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಜೊತೆ ಸಭೆ ನಡೆಸಿದ್ದು,ಮತದಾರರ ಪಟ್ಟಿ ಅಕ್ರಮ ಕುರಿತು ಸುದೀರ್ಘ ಮಾಹಿತಿ  ಸಂಸದ ಡಿಕೆ ಸುರೇಶ್ ನೀಡಿದ್ದಾರೆ.ಬಿಜೆಪಿ ಪರ ವೋಟ್ ಮಾಡಲು ಆಂಧ್ರ ಜನರ ಹೆಸರು ಸೇರ್ಪಡೆ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments