Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಸಂಸದ ಡಿಕೆ ಸುರೇಶ್ ವಾಗ್ದಾಳಿ

Webdunia
ಮಂಗಳವಾರ, 2 ಮೇ 2023 (20:00 IST)
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಆರ್ ಪರ ರಮೇಶ್ ಮತಯಾಚನೆ, ರೋಡ್ ಶೋ ಮಾಡ್ತಿದ್ದಾರೆ.ಕೋಣನಕುಂಟೆಯ  ವಿವಿಧ ವಾರ್ಡ್ ಗಳಲ್ಲಿ ರೋಡ್ ಶೋ ನಡೆಯುತ್ತಿದ್ದು,ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಮತಯಾಚನೆ ಮಾಡ್ತಿದ್ದಾರೆ.ಕೇಂದ್ರ, ‌ರಾಜ್ಯ ಸರ್ಕಾರದ ವಿರುದ್ಧ ಸಂಸದ ವಾಗ್ದಾಳಿ ನಡೆಸಿದಾರೆ.
 
ಬಿಜೆಪಿ ಶಾಸಕ ಎಂ  ಕೃಷ್ಷಪ್ಪ ಸಾಕಷ್ಟು  ಲೂಟಿ ಮಾಡಿದ್ದಾರೆ.ಬಡಜನತೆ ನೆಮ್ಮದಿಯಾಗಿ ಬದುಕುವ ಹಾಗಿಲ್ಲ.ಗ್ಯಾಸ್, ಕರೇಂಟ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಜಾಸ್ತಿ ಮಾಡಿ.ಜನತೆಯನ್ನ ನರಕಕ್ಕೆ ತಳ್ಳಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ವನ್ನು ಮನೆಗೆ ಕಳುಹಿಸಿ.ಬೋಮ್ಮಾಯಿ, ಕೃಷ್ಣಪ್ಪ, ಮೋದಿ ಸರ್ಕಾರಕ್ಕೆ ಹೇಳಿ ಗೋವಿಂದ ,ಎಂದು ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments