Webdunia - Bharat's app for daily news and videos

Install App

ಎಂಪಿ ಚುನಾವಣೆ: ಕೈ ಪಾಳೆಯ ಸನ್ನದ್ಧ

Webdunia
ಸೋಮವಾರ, 1 ಅಕ್ಟೋಬರ್ 2018 (19:33 IST)
ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಸದ್ಯಕ್ಕೆ ತಣ್ಣಗಾದಂತೆ ಕಂಡು ಬಂದಿರುವ ಸನ್ನಿವೇಶದಲ್ಲಿ ಕಾಂಗ್ರೆಸ್ ಚಿಂತನ ಮಂಥನ ಹಮ್ಮಿಕೊಳ್ಳಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಗೆಲುವಿನ ಹಾದಿಯಲ್ಲಿ ಪಕ್ಷವನ್ನು ಕೊಂಡೊಯ್ಯಲು ಪಕ್ಷದ ಮುಖಂಡರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ನಾಗಪುರದಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯಕಾರಿಯಲ್ಲಿ ಚಿಂತನಾ ಮಂಥನ ಆಯೋಜಿಸಲಾಗಿದೆ.

ಅ.2ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಬಗ್ಗೆ ಚರ್ಚೆ ನಡೆಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

ಮುಂದಿನ ಸುದ್ದಿ
Show comments