ಎಂಪಿ ಚುನನಾವಣೆ ಟಿಕೆಟ್: ಹೈಕಮಾಂಡ್ ನಿರ್ಣಯವೇ ಅಂತಿಮ?

Webdunia
ಗುರುವಾರ, 21 ಫೆಬ್ರವರಿ 2019 (16:42 IST)
ಲೋಕಸಭೆ ಚುನಾವಣೆಗೆ ಸೀಟುಗಳ ಹಂಚಿಕೆ ಹಿನ್ನೆಲೆ ಮೈತ್ರಿ ಪಕ್ಷಗಳಲ್ಲಿ ಗೊಂದಲ ಏರ್ಪಟ್ಟಿದೆ. ಈ ನಡುವೆ ಸಿಎಂ ಹೇಳಿರುವ ಬೆಗ್ಗರ್ಸ ಪದ ಬಗ್ಗೆ ಪ್ರತಿಕ್ರಿಯೆಗಳು ಮುಂದುವರಿದಿವೆ. ದೋಸ್ತಿಗಳ ಮಧ್ಯೆ ಬೆಗ್ಗರ್ಸ್ ಪದ ಬಳಕೆ ವಿಚಾರ ಕುರಿತು ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಯಾರಿಗೆ ಯಾರೂ ಬೆಗ್ಗರ್ಸ್ ಅಲ್ಲ. ಕಾಂಗ್ರೆಸ್ ಸಹ ಬೆಗ್ಗರ್ ಅಲ್ಲ. ಜೆಡಿಎಸ್ ಕೂಡಾ ಬೆಗ್ಗರ್ ಅಲ್ಲ ಎಂದರು.
ಸೀಟು ಹಂಚಿಕೆ ವಿಚಾರದಲ್ಲಿ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ ಎಂದು ಹೇಳಿದರು.

ವರಿಷ್ಠರು ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಸೀಟುಗಳ ಹಂಚಿಕೆಯಲ್ಲಿ ಆಚೆ ಈಚೆ ಆಗಬಹುದು ಎಂದ ಅವರು, ಹಾಗಂತ ಗೊಂದಲ ಆಗುವುದಿಲ್ಲ. ಚರ್ಚೆ ನಡೆಸಿ ತೀರ್ಮಾನ ಕೈಗೊಳ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ತಾತನಾದ ಖುಷಿ: ಮಗುವನ್ನು ಕೈಯಲ್ಲಿ ಎತ್ತಿ ಸಂಭ್ರಮಿಸಿದ ಡಿಸಿಎಂ

ಕಾಂಗ್ರೆಸ್ಸಿನವರನ್ನು ಕಟೆಕಟೆಯಲ್ಲಿ ನಿಲ್ಲಿಸಿ: ಬಸವರಾಜ ಬೊಮ್ಮಾಯಿ

ಇಂಡಿ ಒಕ್ಕೂಟದವರು ದೇಶ ಒಡೆಯುವ ಷಡ್ಯಂತ್ರ ಮಾಡುತ್ತಿದ್ದಾರೆ: ಶೋಭಾ ಕರಂದ್ಲಾಜೆ

ದಿ ಆರ್ಟ್ ಆಫ್ ಲಿವಿಂಗ್ ನಲ್ಲಿ ಮೇ 10 ರಂದು 45 ನೇ ವರ್ಷಾಚರಣೆ, ಧ್ಯಾನ ಮಂದಿರ ಲೋಕಾರ್ಪಣೆ

ಪಶ್ಚಿಮ ಬಂಗಾಳ ಚುನಾವಣೆ 2026: ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಭೀತಿಯೇ

ಮುಂದಿನ ಸುದ್ದಿ
Show comments