Webdunia - Bharat's app for daily news and videos

Install App

ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಂಸದ!

Webdunia
ಶನಿವಾರ, 23 ಫೆಬ್ರವರಿ 2019 (16:08 IST)
ನೀವು ಬಿಜೆಪಿಗೆ ಸೇರ್ಪಡೆಯಾಗುತ್ತಿರಾ? ಹೀಗಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಸದರೊಬ್ಬರು ಗರಂ ಆದ ಘಟನೆ ನಡೆದಿದೆ.

ಚಿಕ್ಕೋಡಿಯಲ್ಲಿ ನೂತನ ಪಾಸ್ ಪೋರ್ಟ್ ಕಚೇರಿಗೆ ಚಿಕ್ಕೋಡಿ ಕಾಂಗ್ರೆಸ್ ಸಂಸದ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಚಿಕ್ಕೋಡಿಯ ಪೋಸ್ಟ್ ಆಫೀಸಿನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಉದ್ಘಾಟಿಸಲಾಯಿತು.

 ಇನ್ನೂ ಸಭೆ ಬಳಿಕ ನೀವು ಬಿಜೆಪಿಗೆ ಹೋಗತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದರು ಸಂಸದ ಪ್ರಕಾಶ ಹುಕ್ಕೇರಿ. ಆಗ ಸಿಟ್ಟಿನಿಂದ ಏನೂ ಮಾತಾಡದೆ ತೆರಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments