ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಂಸದ!

Webdunia
ಶನಿವಾರ, 23 ಫೆಬ್ರವರಿ 2019 (16:08 IST)
ನೀವು ಬಿಜೆಪಿಗೆ ಸೇರ್ಪಡೆಯಾಗುತ್ತಿರಾ? ಹೀಗಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಸದರೊಬ್ಬರು ಗರಂ ಆದ ಘಟನೆ ನಡೆದಿದೆ.

ಚಿಕ್ಕೋಡಿಯಲ್ಲಿ ನೂತನ ಪಾಸ್ ಪೋರ್ಟ್ ಕಚೇರಿಗೆ ಚಿಕ್ಕೋಡಿ ಕಾಂಗ್ರೆಸ್ ಸಂಸದ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಚಿಕ್ಕೋಡಿಯ ಪೋಸ್ಟ್ ಆಫೀಸಿನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಉದ್ಘಾಟಿಸಲಾಯಿತು.

 ಇನ್ನೂ ಸಭೆ ಬಳಿಕ ನೀವು ಬಿಜೆಪಿಗೆ ಹೋಗತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದರು ಸಂಸದ ಪ್ರಕಾಶ ಹುಕ್ಕೇರಿ. ಆಗ ಸಿಟ್ಟಿನಿಂದ ಏನೂ ಮಾತಾಡದೆ ತೆರಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫರ್ಮಾನ್ ಖಾನ್ ಜೊತೆ ಕುಂಭಮೇಳದ ಮೊನಾಲಿಸಾ ಮದುವೆ: ಮದುವೆಗೆ ಹಿಂದೂ ಹುಡುಗಿಯೇ ಬೇಕಾ ಎಂದ ನೆಟ್ಟಿಗರು

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಿತ್ತಾಡಿದ ಶಾಸಕರು, ಸಚಿವರು

Karnataka Weather: ಅಬ್ಬಬ್ಬಾ ರಾಜ್ಯದ ಈ ಭಾಗದಲ್ಲಿ ಇಂದಿನ ತಾಪಮಾನ ನೋಡಿ

ಅಭಿವೃದ್ಧಿ ಹೊಂದಿದ ದೇಶಕ್ಕಾಗಿ ಅಭಿವೃದ್ಧಿ ಹೊಂದಿದ ತಮಿಳುನಾಡು ರಚನೆ ನಮ್ಮ ಗುರಿ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ಮಾತನಾಡುವ ಅವಕಾಶ ಸಿಕ್ಕಾಗ ವಿದೇಶಕ್ಕೆ ಆಡ್ತಾರೆ: ಅಮಿತ್ ಶಾ ಬೆಂಕಿ Video

ಮುಂದಿನ ಸುದ್ದಿ
Show comments