ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಂಸದ!

Webdunia
ಶನಿವಾರ, 23 ಫೆಬ್ರವರಿ 2019 (16:08 IST)
ನೀವು ಬಿಜೆಪಿಗೆ ಸೇರ್ಪಡೆಯಾಗುತ್ತಿರಾ? ಹೀಗಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಸದರೊಬ್ಬರು ಗರಂ ಆದ ಘಟನೆ ನಡೆದಿದೆ.

ಚಿಕ್ಕೋಡಿಯಲ್ಲಿ ನೂತನ ಪಾಸ್ ಪೋರ್ಟ್ ಕಚೇರಿಗೆ ಚಿಕ್ಕೋಡಿ ಕಾಂಗ್ರೆಸ್ ಸಂಸದ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಚಿಕ್ಕೋಡಿಯ ಪೋಸ್ಟ್ ಆಫೀಸಿನಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಉದ್ಘಾಟಿಸಲಾಯಿತು.

 ಇನ್ನೂ ಸಭೆ ಬಳಿಕ ನೀವು ಬಿಜೆಪಿಗೆ ಹೋಗತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದರು ಸಂಸದ ಪ್ರಕಾಶ ಹುಕ್ಕೇರಿ. ಆಗ ಸಿಟ್ಟಿನಿಂದ ಏನೂ ಮಾತಾಡದೆ ತೆರಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ
Show comments