Webdunia - Bharat's app for daily news and videos

Install App

ಅಂಬರೀಶ್ ನಿಧನಕ್ಕೆ ಸಂಸದ ನಳಿನ್ ಕುಮಾರ ಕಟೀಲ್ ದುಃಖ

Webdunia
ಭಾನುವಾರ, 25 ನವೆಂಬರ್ 2018 (19:40 IST)
ಚಲನಚಿತ್ರ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೇಷ್ಠ ಕಲಾವಿದರಾಗಿ, ಉತ್ತಮ ರಾಜಕಾರಣಿ ಆಗಿದ್ದರು. ಚಿತ್ರರಂಗದಲ್ಲಿ ಅದ್ಬುತ ಹೆಸರು, ಸಚಿವರಾಗಿ ಅದ್ಬುತ ಕಾರ್ಯ ಮಾಡಿದ್ದಾರೆ. ರಾಜಕಾರಣ , ಚಿತ್ರ ರಂಗಕ್ಕೆ‌ ಅವರ ಅಗಲಿಕೆಯಿಂದ ನಷ್ಟವಾಗಿದೆ.

ಚಲನಚಿತ್ರ ರಂಗದ ಭೀಷ್ಮ ಆಗಿದ್ದ ಅಂಬರೀಶ್, ಚಿತ್ರರಂಗದಲ್ಲಿ ಅವರ ಮಾತೆ ಅಂತಿಮ ಆಗಿತ್ತು. ಶ್ರೇಷ್ಠ ಸಾಧಕನನ್ನು ಕಳೆದುಕೊಂಡಿದ್ದೇವೆ. ಅವರು ಇನ್ನೊಮ್ಮೆ ಹುಟ್ಟಿ ಬರಲಿ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments