Webdunia - Bharat's app for daily news and videos

Install App

‘ವಾಟ್ ನಾನ್ ಸೆನ್ಸ್ ಯೂ ಆರ್ ಟಾಕಿಂಗ್ ರಾಮಲಿಂಗಾರೆಡ್ಡಿ?’

Webdunia
ಶನಿವಾರ, 17 ಫೆಬ್ರವರಿ 2018 (10:49 IST)
ಕುಲಬರಗಿ: ಗೃಹ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಬಿಜೆಪಿ ನಾಯಕ, ಸಂಸದ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸತ್ತವರೆಲ್ಲಾ ಬಿಜೆಪಿಯವರಲ್ಲ ಎಂಬ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆಗೆ ಜೋಶಿ ಗರಂ ಆಗಿದ್ದಾರೆ.
 

ಇತ್ತೀಚೆಗೆ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಕದಿರೇಶನ್ ಹತ್ಯೆಯಾದಾಗ ಗೃಹ ಸಚಿವರು ಸತ್ತವರನ್ನೆಲ್ಲಾ ಬಿಜೆಪಿ ತಮ್ಮವರು ಎನ್ನುತ್ತದೆ. ಸತ್ತವರೆಲ್ಲಾ ಬಿಜೆಪಿಯವರಲ್ಲ ಎಂದಿದ್ದರು.

ಈ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಪ್ರಹ್ಲಾದ್ ಜೋಶಿ, ಕುಲಬರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ‘ವಾಟ್ ನಾನ್ ಸೆನ್ಸ್ ಯೂ ಆರ್ ಟಾಕಿಂಗ್ ರಾಮಲಿಂಗಾರೆಡ್ಡಿ? ನೀವು ರಾಜ್ಯದ ಗೃಹಸಚಿವರು ಎಂಬುದು ನೆನಪಿರಲಿ. ಗಲ್ಲಿ ನಾಯಕರಂತೆ ಮಾತನಾಡಬೇಡಿ. ನಿಮ್ಮ ನಾಯಕ ರಾಹುಲ್ ಗಾಂಧಿ ಕೊಡುವ ಸರ್ಟಿಫಿಕೆಟ್ ನಮಗೆ ಬೇಡ. ರಾಹುಲ್ ಒಬ್ಬ ಪಾರ್ಟ್ ಟೈಮ್ ರಾಜಕಾರಣಿ’ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments