Webdunia - Bharat's app for daily news and videos

Install App

ಎಸ್.ಎಂ.ಕೃಷ್ಣ ಹಾದಿಯಲ್ಲಿ ಸಂಸದ ಪ್ರಕಾಶ್ ಹುಕ್ಕೇರಿ

Webdunia
ಭಾನುವಾರ, 29 ಜನವರಿ 2017 (16:27 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಯಾಕೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಗೊತ್ತಿಲ್ಲ. ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ. ಒಂದು ವೇಳೆ ಅವರು ಒಪ್ಪದಿದ್ದರೆ ನಾನು ಕೂಡ ಅವರ ಹಾದಿಯನ್ನೇ ತುಳಿಯುತ್ತೇನೆ ಎಂದು ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಸ್.ಎಂ.ಕೃಷ್ಣ ಅವರ ಅತೀ ಸಮೀಪದ ವ್ಯಕ್ತಿ. ಅವರ ಬಗ್ಗೆ ಅಪಾರವಾದ ಗೌರವ ಇದೆ. ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ ಎಂದರು.
 
ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಧಿವೃದ್ಧಿ ದೃಷ್ಟಿಯಿಂದ ಸಾಕಷ್ಟು ನೆರವು ನೀಡಿದ್ದಾರೆ. ಸಾಕಷ್ಟು ಸಹಕಾರ ನೀಡಿ ನಮ್ಮನ್ನೆಲ್ಲ ಬೆಳೆಸಿದ್ದಾರೆ. ಎಸ್.ಎಂ.ಕೃಷ್ಣ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಹಿನ್ನೆಡೆಯಾಗುವುದು ಶತಸಿದ್ಧ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

India Pakistan: ಆಪರೇಷನ್ ಸಿಂಧೂರ್ ನಿಂದ ಭಾರತ ಸಾಧಿಸಿದ್ದೇನು: ಲಿಸ್ಟ್ ಇಲ್ಲಿದೆ

India Pakistan: 1971 ರ ಭಾರತ, ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕಾ ಪಾಕಿಸ್ತಾನ ಪರ ನಿಂತಿದ್ದೇಕೆ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

ಮುಂದಿನ ಸುದ್ದಿ
Show comments