Webdunia - Bharat's app for daily news and videos

Install App

ಹಿಂದೂ ಧರ್ಮ, ರಾಷ್ಟ್ರೀಯತೆ ಬಗ್ಗೆ ಪೇಜಾವರ ಶ್ರೀಗಳಿಗಿರುವ ಬದ್ಧತೆಯನ್ನು ಪ್ರಶ್ನಿಸುವ ಕನಿಷ್ಠ ಅರ್ಹತೆ ನಮಗ್ಯಾರಿಗೂ ಇಲ್ಲ – ಪ್ರತಾಪ್ ಸಿಂಹ

Webdunia
ಮಂಗಳವಾರ, 27 ಜೂನ್ 2017 (16:57 IST)
ಉಡುಪಿ ಕೃಷ್ಣಮಠದಲ್ಲಿ ಇಫ್ತಾರ್ ಕೂಟದ ಬಳಿಕ ನಮಾಜ್`ಗೆ ಅವಕಾಶ ಕೊಟ್ಟ ಬಗ್ಗೆ ಶ್ರೀರಾಮಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಆದರೆ, ಬಹುತೇಕ ಮಂದಿ ಶ್ರೀಗಳ ಕಾರ್ಯವನ್ನ ಶ್ಲಾಘಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಸಹ ಪೇಜಾವರ ಶ್ರೀಗಳ ಕಾರ್ಯವನ್ನ ಹೊಗಳಿದ್ದಾರೆ.

ಪೇಜಾವರ ಶ್ರೀಗಳು ಸಮಾಜದಲ್ಲಿ ಸಾಮರಸ್ಯವನ್ನು ಸ್ಥಾಪಿಸುವ ಸಲುವಾಗಿ ಒಂದು ಸಾಹಸವೆನ್ನಬಹುದಾದ ಪ್ರಯತ್ನ ಮಾಡಿದ್ದಾರೆ. ಆ ಪ್ರಯತ್ನದ ಹಿಂದಿರುವ ಸದುದ್ದೇಶವನ್ನು ಅರ್ಥಮಾಡಿಕೊಂಡು ಹುಳುಕು ಹುಡುಕುವುದನ್ನು ಬಿಟ್ಟರೆ ಒಳಿತು. ಹಿಂದೂ ಧರ್ಮ, ರಾಷ್ಟ್ರೀಯತೆ ಬಗ್ಗೆ ಪೇಜಾವರ ಶ್ರೀಗಳಿಗಿರುವ ಬದ್ಧತೆಯನ್ನು ಪ್ರಶ್ನಿಸುವ ಕನಿಷ್ಠ ಅರ್ಹತೆ ನಮಗ್ಯಾರಿಗೂ ಇಲ್ಲ.  ಎಂದು ಪ್ರತಾಪ್ ಸಿಂಹ ತಮ್ಮ ಫೇಸ್ಬುಕ್`ನಲ್ಲಿ ಹೇಳಿದ್ದಾರೆ.

ಕೇಂದ್ರ ಸಚಿವ ಸದಾನಂದಗೌಡ ಸಹ ಪೇಜಾವರ ಶ್ರೀಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ. ಪೇಜಾವರ ಶ್ರೀ ಭಾವನಾತ್ಮಕ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ. ಹಿಂದೂ ಧರ್ಮದ ಮುಖ್ಯಸ್ಥರಾಗಿ ಸರ್ವಧರ್ಮಗಳಿಗೂ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ


ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments