Webdunia - Bharat's app for daily news and videos

Install App

ಹಿಂದೂ ಧರ್ಮ, ರಾಷ್ಟ್ರೀಯತೆ ಬಗ್ಗೆ ಪೇಜಾವರ ಶ್ರೀಗಳಿಗಿರುವ ಬದ್ಧತೆಯನ್ನು ಪ್ರಶ್ನಿಸುವ ಕನಿಷ್ಠ ಅರ್ಹತೆ ನಮಗ್ಯಾರಿಗೂ ಇಲ್ಲ – ಪ್ರತಾಪ್ ಸಿಂಹ

Webdunia
ಮಂಗಳವಾರ, 27 ಜೂನ್ 2017 (16:57 IST)
ಉಡುಪಿ ಕೃಷ್ಣಮಠದಲ್ಲಿ ಇಫ್ತಾರ್ ಕೂಟದ ಬಳಿಕ ನಮಾಜ್`ಗೆ ಅವಕಾಶ ಕೊಟ್ಟ ಬಗ್ಗೆ ಶ್ರೀರಾಮಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಆದರೆ, ಬಹುತೇಕ ಮಂದಿ ಶ್ರೀಗಳ ಕಾರ್ಯವನ್ನ ಶ್ಲಾಘಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಸಹ ಪೇಜಾವರ ಶ್ರೀಗಳ ಕಾರ್ಯವನ್ನ ಹೊಗಳಿದ್ದಾರೆ.

ಪೇಜಾವರ ಶ್ರೀಗಳು ಸಮಾಜದಲ್ಲಿ ಸಾಮರಸ್ಯವನ್ನು ಸ್ಥಾಪಿಸುವ ಸಲುವಾಗಿ ಒಂದು ಸಾಹಸವೆನ್ನಬಹುದಾದ ಪ್ರಯತ್ನ ಮಾಡಿದ್ದಾರೆ. ಆ ಪ್ರಯತ್ನದ ಹಿಂದಿರುವ ಸದುದ್ದೇಶವನ್ನು ಅರ್ಥಮಾಡಿಕೊಂಡು ಹುಳುಕು ಹುಡುಕುವುದನ್ನು ಬಿಟ್ಟರೆ ಒಳಿತು. ಹಿಂದೂ ಧರ್ಮ, ರಾಷ್ಟ್ರೀಯತೆ ಬಗ್ಗೆ ಪೇಜಾವರ ಶ್ರೀಗಳಿಗಿರುವ ಬದ್ಧತೆಯನ್ನು ಪ್ರಶ್ನಿಸುವ ಕನಿಷ್ಠ ಅರ್ಹತೆ ನಮಗ್ಯಾರಿಗೂ ಇಲ್ಲ.  ಎಂದು ಪ್ರತಾಪ್ ಸಿಂಹ ತಮ್ಮ ಫೇಸ್ಬುಕ್`ನಲ್ಲಿ ಹೇಳಿದ್ದಾರೆ.

ಕೇಂದ್ರ ಸಚಿವ ಸದಾನಂದಗೌಡ ಸಹ ಪೇಜಾವರ ಶ್ರೀಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ. ಪೇಜಾವರ ಶ್ರೀ ಭಾವನಾತ್ಮಕ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ. ಹಿಂದೂ ಧರ್ಮದ ಮುಖ್ಯಸ್ಥರಾಗಿ ಸರ್ವಧರ್ಮಗಳಿಗೂ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಈ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ


ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments