ಕೊಟ್ಟ ಮಾತಿಗೆ ತಪ್ಪಿದೇನೆಂದು ಕ್ಷಮೆಯಾಚಿಸಿದ ಸಂಸದ ಪ್ರತಾಪ್ ಸಿಂಹ

Webdunia
ಮಂಗಳವಾರ, 16 ಆಗಸ್ಟ್ 2022 (20:06 IST)
ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದ್ರೇ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು - ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದೆ. ಹೀಗಾಗಿ ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಜನತೆಯ ಕ್ಷಮೆಯಾಚಿಸಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿದ್ದು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ, ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ, ಪ್ಲೀಸ್ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments