Webdunia - Bharat's app for daily news and videos

Install App

ಕೊರೋನಾದಿಂದ ಅನಾಥಳಾದ ಬಾಲಕಿಗೆ ಆಸರೆಯಾದ ಶಾಸಕ ರೇಣುಕಾಚಾರ್ಯ

Webdunia
ಶುಕ್ರವಾರ, 2 ಜುಲೈ 2021 (09:10 IST)
ಬೆಂಗಳೂರು: ಕೊರೋನಾ ಮಹಾಮಾರಿ ವಕ್ಕರಿಸಿರುವಾಗ ತಮ್ಮ ಕ್ಷೇತ್ರ ಹೊನ್ನಾಳಿಯಲ್ಲಿ ಕೊರೋನಾ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಶಾಸಕ ಎಂಪಿ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.


ಕೊರೋನಾದಿಂದಾಗಿ ತನ್ನ ಪೋಷಕರನ್ನು ಕಳೆದುಕೊಂಡು ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ಮುಂದಾಗಿದ್ದಾರೆ. ತಮ್ಮ ಪತ್ನಿ ಜೊತೆ ಬಾಲಕಿಯ ಮನೆಗೆ ಭೇಟಿ ನೀಡಿದ ರೇಣುಕಾಚಾರ್ಯ ಸಂಬಂಧಿಕರು ಒಪ್ಪಿದರೆ ಆಕೆಯನ್ನು ದತ್ತು ಪಡೆಯುವುದಾಗಿ ಹೇಳಿದ್ದಾರೆ.

ಬಾಲಕಿಯನ್ನು ಸಾಂತ್ವನಿಸಿದ ಶಾಸಕರು, ಆಕೆಗೆ ಆರ್ಥಿಕ ಸಹಾಯ ಮಾಡಿದ್ದಲ್ಲದೆ, ವಿದ್ಯಾಭ್ಯಾಸಕ್ಕೆ ನೆರವಾಗುವುದಾಗಿ ಭರವಸೆ ನೀಡಿದ್ದಾರೆ. ಕೊವಿಡ್ ಕೇಂದ್ರಗಳಲ್ಲಿ ಆಹಾರ ತಯಾರಿಸಿಕೊಟ್ಟು, ಅವರ ಜೊತೆ ಯೋಗ ಮಾಡಿ, ಭರವಸೆ ತುಂಬಿದ್ದಲ್ಲದೆ, ಇದೀಗ ಇಂತಹದ್ದೊಂದು ಕೆಲಸಕ್ಕೆ ಮುಂದಾಗಿರುವುದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments