Webdunia - Bharat's app for daily news and videos

Install App

ಕೊರೋನಾದಿಂದ ಅನಾಥಳಾದ ಬಾಲಕಿಗೆ ಆಸರೆಯಾದ ಶಾಸಕ ರೇಣುಕಾಚಾರ್ಯ

Webdunia
ಶುಕ್ರವಾರ, 2 ಜುಲೈ 2021 (09:10 IST)
ಬೆಂಗಳೂರು: ಕೊರೋನಾ ಮಹಾಮಾರಿ ವಕ್ಕರಿಸಿರುವಾಗ ತಮ್ಮ ಕ್ಷೇತ್ರ ಹೊನ್ನಾಳಿಯಲ್ಲಿ ಕೊರೋನಾ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಶಾಸಕ ಎಂಪಿ ರೇಣುಕಾಚಾರ್ಯ ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.


ಕೊರೋನಾದಿಂದಾಗಿ ತನ್ನ ಪೋಷಕರನ್ನು ಕಳೆದುಕೊಂಡು ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ಮುಂದಾಗಿದ್ದಾರೆ. ತಮ್ಮ ಪತ್ನಿ ಜೊತೆ ಬಾಲಕಿಯ ಮನೆಗೆ ಭೇಟಿ ನೀಡಿದ ರೇಣುಕಾಚಾರ್ಯ ಸಂಬಂಧಿಕರು ಒಪ್ಪಿದರೆ ಆಕೆಯನ್ನು ದತ್ತು ಪಡೆಯುವುದಾಗಿ ಹೇಳಿದ್ದಾರೆ.

ಬಾಲಕಿಯನ್ನು ಸಾಂತ್ವನಿಸಿದ ಶಾಸಕರು, ಆಕೆಗೆ ಆರ್ಥಿಕ ಸಹಾಯ ಮಾಡಿದ್ದಲ್ಲದೆ, ವಿದ್ಯಾಭ್ಯಾಸಕ್ಕೆ ನೆರವಾಗುವುದಾಗಿ ಭರವಸೆ ನೀಡಿದ್ದಾರೆ. ಕೊವಿಡ್ ಕೇಂದ್ರಗಳಲ್ಲಿ ಆಹಾರ ತಯಾರಿಸಿಕೊಟ್ಟು, ಅವರ ಜೊತೆ ಯೋಗ ಮಾಡಿ, ಭರವಸೆ ತುಂಬಿದ್ದಲ್ಲದೆ, ಇದೀಗ ಇಂತಹದ್ದೊಂದು ಕೆಲಸಕ್ಕೆ ಮುಂದಾಗಿರುವುದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments