Webdunia - Bharat's app for daily news and videos

Install App

ಆಪರೇಷನ್ ಕಮಲ ಗಾಸಿಪ್ ಎಂದ ಸಂಸದ!

Webdunia
ಸೋಮವಾರ, 14 ಜನವರಿ 2019 (16:09 IST)
ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯ ಸಮಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿರುವ ಆಪರೇಷನ್ ಕಮಲ ಕೇವಲ ಒಂದು ಗಾಸಿಪ್ ಅಷ್ಟೇ ಎಂದು ಸಂಸದರೊಬ್ಬರು ಹೇಳಿದ್ದಾರೆ.

ಆಪರೇಷನ್ ಕಮಲ  ಕೇವಲ ಒಂದು ಗಾಸಿಪ್ ಅಷ್ಟೇ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಸಾಕಷ್ಟು ಒಳ್ಳೆಯ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದೊಂದು ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ ಎಂದು ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದಾರೆ.  
ಆಪರೇಷನ್ ಕಮಲ ಯಾವುದೇ ಕಾರಣಕ್ಕೂ ಸಕ್ಸಸ್ ಆಗುವುದಿಲ್ಲ.  ಇದು ಗಾಸಿಪ್ ಅಷ್ಟೇ ಎಂದರು.

ಕೇಂದ್ರದ ಐಟಿ ಯವರೂ ಉದ್ದೇಶ ಪೂರ್ವಕವಾಗಿಯೇ ದಾಳಿ ಮಾಡುವುದು ಸರಿಯಲ್ಲ. ಇಂತಹ ಬೆಳವಣಿಗೆ  ನಿಜವಾಗಲೂ ಖಂಡನೀಯ ಎಂದು ಹೇಳಿದರು.

ಯಶ್ ಚಿತ್ರನಟರಾದರೂ ಸಾಮಾಜಿಕ ಕಳಕಳಿಯನ್ನ ಹೊಂದಿದ್ದಾರೆ. ನಮ್ಮ ನಾಡಿನ ಜನರಿಗೆ ಬರಗಾಲದ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಪರ ಇರುವಂತಹವರ ಮೇಲೆ ಟಾರ್ಗೆಟ್ ಮಾಡಿ, ದಾಳಿ ನಡೆಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments