Webdunia - Bharat's app for daily news and videos

Install App

ಉಪಚುನಾವಣೆಗೆ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಲು ಕಸರತ್ತು ಮಾಡುತ್ತಿರುವ ಸಂಸದ ಶಿವಕುಮಾರ್ ಉದಾಸಿ

Webdunia
ಶನಿವಾರ, 2 ಅಕ್ಟೋಬರ್ 2021 (16:58 IST)
ಹಾನಗಲ್ ಉಪಚುನಾವಣೆಗೆ ತಮ್ಮ ಪತ್ನಿಗೆ ಟಿಕೆಟ್ ಕೊಡಿಸಲು ಸಂಸದ ಶಿವಕುಮಾರ್ ಉದಾಸಿ ಸಾಕಷ್ಟು ಕಸರತ್ತು ನಡೆಸ್ತಿದ್ದಾರೆ. ಹಾನಗಲ್‌ನಲ್ಲಿ ರೇವತಿ ಉದಾಸಿರಿಗೆ ಟಿಕೆಟ್ ಕೊಡಿಸಲು ಶಿವಕುಮಾರ್ ಉದಾಸಿ ಪಕ್ಷದ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಉದಾಸಿ ಕಳೆದ ಮೂರ್ನಾಲ್ಕು ದಿನಗಳಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಹಿಂದೆ ಹಿಂದೆನೇ ಸುತ್ತುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಸಿಎಂ ಬೊಮ್ಮಾಯಿ, ಹಾನಗಲ್‌ ಸಂಬಂಧ ಈಗಾಗಲೇ ಸಭೆ ನಡೆಸಲಾಗಿದೆ. ನಾಳಿನ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಅಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments