Webdunia - Bharat's app for daily news and videos

Install App

ಸಂಸದೆ ಶೋಭಾಗೆ ಘೇರಾವ್

Webdunia
ಶುಕ್ರವಾರ, 19 ಅಕ್ಟೋಬರ್ 2018 (20:48 IST)
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಪ್ಪರ್ ಮಾಲೀಕರಿಂದ ಘೇರಾವ್ ಹಾಕಿದ ಘಟನೆ ನಡೆದಿದೆ.

ಕುಂದಾಪುರದ ಕೋಟೇಶ್ವರದಲ್ಲಿ ಘಟನೆ ನಡೆದಿದ್ದು, ಎರಡನೇ ದಿನಕ್ಕೆ ಕಾಲಿಟ್ಟ ಟಿಪ್ಪರ್ ಮುಷ್ಕರನಿರತರು ಘೇರಾವ್ ಹಾಕಿದ್ದಾರೆ.
ಮರಳು ಸಮಸ್ಯೆ ಪರಿಹರಿಸಲು ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ. ಮುಷ್ಕರ ವೇಳೆ ಶೋಭಾ ಕರಂದ್ಲಾಜೆ ಆಗಮಿಸಿದರು. ಆಗ ನೆರಳಿಗೆ ಬಂದು ಮಾತಾಡುವಂತೆ ಶೋಭಾ ಹೇಳಿಕೆ ನೀಡಿದ್ದು, ಇದರಿಂದ ಆಕ್ರೋಷಗೊಂಡ ಟಿಪ್ಪರ್ ಮಾಲಿಕರು ಘೇರಾವ್ ಹಾಕಿದರು.

ಡಿಸಿಯವರನ್ನು ಕಂಟ್ರೋಲ್ ಮಾಡಲು ನಿಮಗಾಗಲ್ಲವೇ? ಎಲ್ಲರೂ ನಮ್ಮವರೇ ಅಂದುಕೊಂಡರೆ ನೀವೇನು ಮಾಡಿಲ್ಲ. ನಿಮ್ಮ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವೆ. ಆದರೆ ನೀವು ನಮಗೆ ಉಪಕಾರ ಮಾಡಿಲ್ಲ. ಎರಡು ವರ್ಷಗಳಿಂದ ಮರಳು ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು, ಕಾರನ್ನು ಅಡ್ಡಗಟ್ಟಿ ಸಂಸದೆಗೆ ಘೇರಾವ್ ಹಾಕಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments