Webdunia - Bharat's app for daily news and videos

Install App

ಈ ವಿಚಾರಕ್ಕೆ ಸರ್ಕಾರಕ್ಕೆ ಪತ್ರ ಬರೆದ ಸಂಸದ ಜಿ.ಎಂ.ಸಿದ್ದೇಶ್ವರ್

Webdunia
ಭಾನುವಾರ, 25 ಏಪ್ರಿಲ್ 2021 (11:31 IST)
ಬೆಂಗಳೂರು : ಕೊರೊನಾ ಲಸಿಕೆ ಪೂರೈಸುವಂತೆ ಕೋರಿ ಸರ್ಕಾರಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. 

ಈ ಪತ್ರದಲ್ಲಿ ದಾವಣಗೆರೆಗೆ 1 ಲಕ್ಷ ಡೋಸ್ ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳವವರ ಸಂಖ್ಯೆ ಹೆಚ್ಚಾಗಿದೆ.  ಲಸಿಕೆ ಇಲ್ಲದೆ ಜನರು ವಾಪಾಸ್ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ  ನಿನ್ನೆ ಕೇವಲ 7 ಸಾವಿರ ಡೋಸ್ ಲಸಿಕೆ ಬಂದಿದೆ. ಇನ್ನು 1 ಲಕ್ಷ ಡೋಸ್ ಹೆಚ್ಚುವರಿ ಲಸಿಕೆ ಪೂರೈಸುವಂತೆ ಸರ್ಕಾರಕ್ಕೆ ಸಂಸದ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments