Webdunia - Bharat's app for daily news and videos

Install App

ಹೆಚ್.ಡಿ.ದೇವೇಗೌಡರಿಗೆ ಸಂಸದ ಶ್ರೀನಿವಾಸ್ ಪ್ರಸಾದ್ ಟಾಂಗ್

Webdunia
ಶುಕ್ರವಾರ, 8 ನವೆಂಬರ್ 2019 (13:05 IST)
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ್ರು ರಾಜಕೀಯ ಮಾಡಿಕೊಂಡು ಬಂದಿರೋ ವಿಚಾರ ಎಲ್ಲರಿಗೂ ತಿಳಿದೇ ಇದೆ. ಅಂತ ಹರಿಹಾಯ್ದಿರೋ ಬಿಜೆಪಿ ಸಂಸದ ಮಾಜಿ ಪ್ರಧಾನಿಗೆ ಟಾಂಗ್ ನೀಡಿದ್ದಾರೆ.

ಚಾಮರಾಜನಗರದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದು, ಜೆಡಿಎಸ್ ಬಿಜೆಪಿಗೆ ಬೆಂಬಲ ವಿಚಾರದ  ಕುರಿತು ನಾನು ಪ್ರತಿಕ್ರಿಯಿಸಲ್ಲ, ಮುಂದೇ ಏನಾಗುತ್ತೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

ರಾಜಕಾರಣ ಮಾಡೋದು ನಂಗೆ ಗೊತ್ತಿದೆ ಅಂತ ದೇವೇಗೌಡ್ರು ಹೇಳಿದ್ದಾರೆ. ದೇವೇಗೌಡರು ಇಡೀ ಇಂಡಿಯಾದಲ್ಲಿ ಅತ್ಯಂತ ಹಿರಿಯ ರಾಜಕಾರಣಿ. ಪ್ರಧಾನ ಮಂತ್ರಿಯಾಗಿ ಆಳ್ವಿಕೆ ಮಾಡಿದ್ದಾರೆ.

ಅವರಿಗೆ ಗೊತ್ತೇ ಇರಬೇಕು. ಯಾವ ತರಹ ರಾಜಕಾರಣ ಮಾಡಿದ್ದಾರೆ, ಮಾಡ್ತಿದ್ದಾರೆ ಅದೂ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
ವಿಧಾನ ಸಭೆಯಲ್ಲಿ ಯಾವ ರೀತಿ ಇತ್ತು, ಲೋಕಸಭಾ ಚುನಾವಣಾ ಮೈತ್ರಿ ನಂತ್ರ ಏನಾಯ್ತು? ಅಂತಾ ಎಲ್ಲರಿಗೂ ಗೊತ್ತಿದೆ. ಹೀಗಂತ ದೇವೇಗೌಡ್ರ ರಾಜಕೀಯ ಅನುಭವದ ಕುರಿತು ವ್ಯಂಗ್ಯವಾಗಿ ಕಾಲೆಳೆದಿದ್ದಾರೆ ಸಂಸದ ಶ್ರೀನಿವಾಸ್ ಪ್ರಸಾದ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments