Webdunia - Bharat's app for daily news and videos

Install App

ಹೆಚ್.ಡಿ.ದೇವೇಗೌಡರಿಗೆ ಸಂಸದ ಶ್ರೀನಿವಾಸ್ ಪ್ರಸಾದ್ ಟಾಂಗ್

Webdunia
ಶುಕ್ರವಾರ, 8 ನವೆಂಬರ್ 2019 (13:05 IST)
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ್ರು ರಾಜಕೀಯ ಮಾಡಿಕೊಂಡು ಬಂದಿರೋ ವಿಚಾರ ಎಲ್ಲರಿಗೂ ತಿಳಿದೇ ಇದೆ. ಅಂತ ಹರಿಹಾಯ್ದಿರೋ ಬಿಜೆಪಿ ಸಂಸದ ಮಾಜಿ ಪ್ರಧಾನಿಗೆ ಟಾಂಗ್ ನೀಡಿದ್ದಾರೆ.

ಚಾಮರಾಜನಗರದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದು, ಜೆಡಿಎಸ್ ಬಿಜೆಪಿಗೆ ಬೆಂಬಲ ವಿಚಾರದ  ಕುರಿತು ನಾನು ಪ್ರತಿಕ್ರಿಯಿಸಲ್ಲ, ಮುಂದೇ ಏನಾಗುತ್ತೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

ರಾಜಕಾರಣ ಮಾಡೋದು ನಂಗೆ ಗೊತ್ತಿದೆ ಅಂತ ದೇವೇಗೌಡ್ರು ಹೇಳಿದ್ದಾರೆ. ದೇವೇಗೌಡರು ಇಡೀ ಇಂಡಿಯಾದಲ್ಲಿ ಅತ್ಯಂತ ಹಿರಿಯ ರಾಜಕಾರಣಿ. ಪ್ರಧಾನ ಮಂತ್ರಿಯಾಗಿ ಆಳ್ವಿಕೆ ಮಾಡಿದ್ದಾರೆ.

ಅವರಿಗೆ ಗೊತ್ತೇ ಇರಬೇಕು. ಯಾವ ತರಹ ರಾಜಕಾರಣ ಮಾಡಿದ್ದಾರೆ, ಮಾಡ್ತಿದ್ದಾರೆ ಅದೂ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
ವಿಧಾನ ಸಭೆಯಲ್ಲಿ ಯಾವ ರೀತಿ ಇತ್ತು, ಲೋಕಸಭಾ ಚುನಾವಣಾ ಮೈತ್ರಿ ನಂತ್ರ ಏನಾಯ್ತು? ಅಂತಾ ಎಲ್ಲರಿಗೂ ಗೊತ್ತಿದೆ. ಹೀಗಂತ ದೇವೇಗೌಡ್ರ ರಾಜಕೀಯ ಅನುಭವದ ಕುರಿತು ವ್ಯಂಗ್ಯವಾಗಿ ಕಾಲೆಳೆದಿದ್ದಾರೆ ಸಂಸದ ಶ್ರೀನಿವಾಸ್ ಪ್ರಸಾದ್.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments