Webdunia - Bharat's app for daily news and videos

Install App

ಸಂಸದೆ ಸುಮಲತಾ ನಡೆ ಇನ್ನೂ ನಿಗೂಢ

Webdunia
ಶನಿವಾರ, 4 ಮಾರ್ಚ್ 2023 (19:18 IST)
ಸಂಸತ್ ಸದಸ್ಯೆ ಸುಮಲತಾ ಅಂಬರೀಷ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ.ಆದರೆ ಸುಮಲತಾ ಮಾತ್ರ ಕಳೆದ 6 ತಿಂಗಳಿಂದ ಯಾವುದೇ ತೀರ್ಮಾನ ಪ್ರಕಟಿಸದೆ ಸುಮ್ಮನಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯರು ಸಹ ಸುಮಲತಾ ಅವರು ತಮ್ಮೊಂದಿಗೆ ಬರಲಿ ಅಂತ ಹಾತೊರೆಯುತ್ತಿದ್ದಾರೆ. ಬೆಂಗಳೂರಲ್ಲಿ ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್ ಎಂ ಕೃಷ್ಣ  ಅವರನ್ನು ಭೇಟಯಾದ ಸಂಸದೆ ಬಳಿಕ  ಮಾತಾಡಿದ ಅವರು, ತಾನಿನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಆಪ್ತರೊಂದಿಗೆ ಬೆಂಬಲಿಗರೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments