Webdunia - Bharat's app for daily news and videos

Install App

ಟಿಕೆಟ್‌ ನನಗೇ ಸಿಗುವುದು ಶೇ 500 ರಷ್ಟು ಖಚಿತ ಎಂದು ಸಂಸದೆ ಸುಮಲತಾ

geetha
ಬುಧವಾರ, 6 ಮಾರ್ಚ್ 2024 (16:00 IST)
ಮಂಡ್ಯ -ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದ್ದು ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ -ಬಿಜೆಪಿ ಮೈತ್ರಿ ಅಭ್ಯರ್ಥಿ ಸ್ಪರ್ಧಿಸಿಲಿದ್ದಾರೆನ್ನಲಾಗಿತ್ತು. ಆದರೆ ಈಗ ಜೆಡಿಎಸ್‌ ನಾಯಕ ಉತ್ಸಾಹಕ್ಕೆ ತಣ್ಣೀರೆರೆಚಿರುವ ಸುಮಲತಾ, ತಮ್ಮ ಸ್ಪರ್ಧೆಯನ್ನು ಖಚಿತಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ಟಿಕೆಟ್‌ ನನಗೇ ಸಿಗುವುದು ಶೇ 500 ರಷ್ಟು ಖಚಿತ ಎಂದು ಸಂಸದೆ ಸುಮಲತಾ  ಹೇಳಿದ್ದಾರೆ. ಬುಧವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಪಕ್ಷದಿಂದ ತಾವು ಸ್ಪರ್ಧಿಸುತ್ತಿರುವುದನ್ನು ಖಚಿತಪಡಿಸಿದರು.

ಇದೇ ವೇಳೆ ಕಾಂಗ್ರೆಸ್‌ ನಾಯಕರ ವಿರುದ್ದವೂ ವಾಗ್ದಾಳಿ ನಡೆಸಿದ ಅವರು, ತಾವು ಮಾಡದ ಕೆಲಸಕ್ಕೆ ಮಂಡ್ಯ ಶಾಸಕರು ಕ್ರೆಡಿಟ್‌ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಟೀಕಿಸಿದರು. ಹನಕೆರೆ ಫ್ಲೈ ಓವರ್‌ ಹಲವು ತಿಂಗಳಿಂದ ಕಾಮಗಾರಿ ನಡೆಯುತ್ತಿದ್ದು, ಈಗ ಉದ್ಘಾಟನೆಯ ಹಂತ ತಲುಪಿದೆ. ಆದರೆ ಕಾಂಗ್ರೆಸ್‌ ಶಾಸಕರು ಅಧಿಕಾರಕ್ಕೆ ಬಂದು ಇನ್ನೂ 7-8 ತಿಂಗಳೂ ಸಹ ಆಗಿಲ್ಲ. ಇದು ತಮ್ಮದೇ ಕೃತ್ಯವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments