ಮೆಟ್ರೋ ದರ ಇಳಿಕೆಗೆ ಯಾರು ಮುಂದಾಗಬೇಕು: ಸಂಸದ ತೇಜಸ್ವಿ ಸೂರ್ಯ ಹೇಳಿದ್ದು ಹೀಗೆ

Krishnaveni K
ಬುಧವಾರ, 12 ಫೆಬ್ರವರಿ 2025 (16:40 IST)
ನವದೆಹಲಿ: ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರ ಈಗ ಸಂಸತ್ ಅಂಗಳಕ್ಕೆ ತಲುಪಿದೆ. ಮೆಟ್ರೊ ದರ ಇಳಿಕೆಗೆ ಯಾರು ಮುಂದಾಗಬೇಕು ಎಂಬ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ಮೆಟ್ರೊ ಟಿಕೆಟ್ ದರವನ್ನು ಏಕಾಏಕಿ ದುಪ್ಪಟ್ಟು ಮಾಡಲಾಗಿದ್ದು ಸಾರ್ವಜನಿಕವಾಗಿ ಸಾಕಷ್ಟು ಟೀಕೆಗೊಳಗಾಗಿದೆ. ಜನ ಈಗ ಮೆಟ್ರೋ ಹತ್ತಲೂ ಹಿಂಜರಿಯುವಂತಾಗಿದೆ. ಈ ವಿಚಾರವನ್ನು ನಿನ್ನೆ ಸಂಸದ ತೇಜಸ್ವಿ ಸೂರ್ಯ ಸಂಸತ್ ನಲ್ಲಿ ಪ್ರಸ್ತಾಪಿಸಿದ್ದರು.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಿರುವ ದರ ಪರಿಷ್ಕರಣೆಯನ್ನು ಮೆಟ್ರೋ ನಿಯಮಗಳಲ್ಲಿ ಬದಲಾವಣೆಗೆ ಅವಕಾಶವಿಲ್ಲ. ಕೋರ್ಟ್ ಗೆ ಹೋಗಬೇಕಾಗುತ್ತದೆ. ಆದರೆ ಈ ವಿಚಾರವಾಗಿ ಕೋರ್ಟ್ ಮಧ್ಯಪ್ರವೇಶಿಸುತ್ತದೆಯೇ ಎಂಬುದೂ ಸ್ಪಷ್ಟವಿಲ್ಲ.

ಹೀಗಾಗಿ ಮತ್ತೊಮ್ಮೆ ರಾಜ್ಯ ಸರ್ಕಾರ ದರ ಪರಿಷ್ಕರಣೆ ಕುರಿತು ಮರುಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದರಿಂದ ಮಾತ್ರ ದರ ಇಳಿಕೆ ಮಾಡಲು ಸಾಧ್ಯ. ಇದಕ್ಕೆ ಸಿಎಂ ಮನಸ್ಸು ಮಾಡಬೇಕು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಸನ್ನೆ, 7ಮಂದಿ ವಿರುದ್ಧ ದೂರು

2 ಮದುವೆಯಾಗಿದ್ದರೂ ಮತ್ತೊಂದು ಲಿವ್‌ ಇನ್ ರಿಲೇಶನ್‌, ಪ್ರೇಯಸಿಯ ಬಯಕೆ ಈಡೇರಿಸಕ್ಕಾಗದೆ ಪಾಪಿ ಹೀಗೇ ಮಾಡೋದಾ

ಪೋಕ್ಸೋ ಸಂತ್ರಸ್ತೆ ಹೆಸರು, ವಿಳಾಸ ಬಹಿರಂಗ, ಶ್ರೀರಾಮಲು ವಿರುದ್ಧ ದೂರು

ಮುಂದಿನ ಸುದ್ದಿ
Show comments