Select Your Language

Notifications

webdunia
webdunia
webdunia
webdunia

ಸುರಂಗ ರಸ್ತೆ ನಿರ್ಮಿಸದಂತೆ ಸಂಸದ ತೇಜಸ್ವಿ ಸೂರ್ಯ ಮನವಿ

ಸುರಂಗ ರಸ್ತೆ ನಿರ್ಮಿಸದಂತೆ ಸಂಸದ ತೇಜಸ್ವಿ ಸೂರ್ಯ ಮನವಿ
bangalore , ಗುರುವಾರ, 9 ನವೆಂಬರ್ 2023 (16:20 IST)
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಉಪಮುಖ್ಯಮಂತ್ರಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸುರಂಗ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು. ಆದರೆ, ಟನಲ್‌ ರಸ್ತೆ ನಿರ್ಮಾಣವನ್ನು ಕೈಬಿಟ್ಟು ಟ್ರಾಫಿಕ್‌ ನಿಯಂತ್ರಣಕ್ಕೆ ರೈಲು ಮಾರ್ಗವನ್ನು ವಿಸ್ತರಣೆ ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಮನವಿ  ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಳ್ಳೋಗಾಡಿಗಳನ್ನ ತೆರವು ಮಾಡಲು ಮುಂದಾದ ಬಿಬಿಎಂಪಿ