Webdunia - Bharat's app for daily news and videos

Install App

ಎಂಪಿ ಟಿಕೆಟ್ ಶಾಮನೂರುಗೆ ಬೇಡ್ವೇ ಬೇಡಂತೆ

Webdunia
ಶುಕ್ರವಾರ, 29 ಮಾರ್ಚ್ 2019 (13:47 IST)
ಲೋಕಸಭಾ ಚುನಾವಣೆಗೆ ಕಣಕ್ಕಿಳಿಯಲು ಶಾಮನೂರು ಶಿವಶಂಕರಪ್ಪ ಹಿಂದೇಟು ಹಾಕಿರುವುದು ಕೈ ಪಾಳೆಯಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಶಾಮನೂರುಗೆ ಪರ್ಯಾಯವಾಗಿ ಅಭ್ಯರ್ಥಿ ಹುಡುಕಾಟವನ್ನು ಕಾಂಗ್ರೆಸ್ ಶುರುವಿಟ್ಟುಕೊಂಡಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗೆ ಕೈ ನಾಯಕರಿಂದ ಹುಡುಕಾಟ ನಡೆದಿದೆ. ಈಗಾಗಲೇ ಇಬ್ಬರಿಗೆ ಬುಲಾವ್ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಂಜಪ್ಪ ಹಾಗೂ ತೇಜಸ್ವಿ ಪಟೇಲ್ ಗೆ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ.
ಹೆಚ್.ಬಿ ಮಂಜಪ್ಪ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ತೇಜಸ್ವಿ ಪಟೇಲ್, ಜೆ.ಹೆಚ್ ಪಟೇಲ್ ತಮ್ಮನ ಪುತ್ರರಾಗಿದ್ದಾರೆ. ಇಬ್ಬರ ಜೊತೆಯೂ ಚರ್ಚೆ ನಡೆಸಿದ್ದಾರೆ  ದಿನೇಶ್ ಗುಂಡೂರಾವ್.

ಕಳೆದ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ‌ಕ್ಕೆ ವಯಸ್ಸಿನ ಕಾರಣ ನೀಡಿ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ ಸಿದ್ದರಾಮಯ್ಯ. ಇದೀಗ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲು ವಯಸ್ಸಿನ ಅಡ್ಡಿ ಬರುವುದಿಲ್ಲವೇ ಎಂದು ಅಸಮಾಧಾನಗೊಂಡಿರುವ ಶ್ಯಾಮನೂರು ನಡೆ ಚರ್ಚೆಗೆ ಕಾರಣವಾಗಿದೆ.

ಹಾಗಾಗಿಯೇ ಹೈಕಮಾಂಡ್ ಟಿಕೆಟ್ ಘೋಷಿಸಿದರೂ ನಯವಾಗಿಯೇ ತಿರಸ್ಕರಿಸಿದ್ದಾರೆ ಶ್ಯಾಮನೂರು. ತಮ್ಮ ಪುತ್ರ ಮಲ್ಲಿಕಾರ್ಜುನ್ ಗೆ‌‌ ಕೂಡ ಆಸಕ್ತಿ ಇಲ್ಲಾ ಎಂದು ಶಾಮನೂರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments